Breaking News

ನಿಶ್ಚಯಗೊಂಡ ಮದುವೆ ರದ್ಧು; ಯುವಕನ ಆತ್ಮಹತ್ಯೆ

Spread the love

ಬೆಳಗಾವಿ : ನಿಶ್ಚಯಗೊಂಡ ಮದುವೆ ರದ್ದಾಗಿ, ಸಂಬಂಧಗಳೆಲ್ಲವೂ ಮುರಿದು ಹೋದಕಾರಣ ಯುವಕ ಆತ್ಮ ಹತ್ಯಗೆ ಶರಣಾದ ಘಟನೆ ಬೆಳಗಾವಿ ತಾಲೂಕಿನ ಕೆಕೆಕೊಪ್ಪ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಸಂತೆ ಬೀದಿಯ ಸೋಮಪ್ಪ ಡೊಂಗರಗಾವಿ(28) ಮೃತ ದುರ್ದೈವಿಯಾಗಿದ್ದು ಮದುವೆಗೆ ಹುಡುಕಿದ್ದ ಮದುವೆ ಸಂಬಂಧಗಳೆಲ್ಲವೂ ರದ್ದಾದ ಹಿನ್ನೆಲೆ ಮನನೊಂದು ಯುವಕ ಆತ್ಮ*ಹತ್ಯೆಗೆ ಶರಣಾಗಿದ್ದಾನೆ.ಹೊಲದಲ್ಲಿನ ಬೇವಿನ ಗಿಡದ ತೊಂಗೆಗೆ ಪ್ಲಾಸ್ಟಿಕ್ ಹಗ್ಗದಿಂದ ನೇಣುಬಿಗಿದುಕೊಂಡು ಆತ್ಮಹ*ತ್ಯೆ ಮಾಡಿಕೊಂಡಿದ್ದಾನೆ.ಹಿರೇಬಾಗೆವಾಡಿ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 


Spread the love

About Laxminews 24x7

Check Also

ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನದ ಪೂರ್ವಭಾವಿ ಸಭೆ

Spread the loveಬೆಳಗಾವಿ: ನವದೆಹಲಿಯ ಅಂತಾರಾಷ್ಟ್ರೀಯ ಕಾರ್ಮಿಕ ಸಂಸ್ಥೆಯು ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನಕ್ಕಾಗಿ ಬೆಳಗಾವಿ ಜಿಲ್ಲೆಯನ್ನು ಪ್ರಾಯೋಗಿಕವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ