Breaking News

ತಾಲೂಕ ಪ್ರಾಥಮಿಕ ಶಾಲಾ ಶಿಕ್ಷಕರ ಸಹಕಾರಿ ಪತ್ತಿನ ಸೊಸೈಟಿಗೆ ಅವಿರೋದವಾಗಿ ಆಯ್ಕೆಯಾದ ಎಸ್ ಜಿ ಕರಂಬಳಕರ.

Spread the love

ಬೆಳಗಾವಿ: ತಾಲೂಕ ಪ್ರಾಥಮಿಕ ಶಾಲಾ ಶಿಕ್ಷಕರ ಸಹಕಾರಿ ಪತ್ತಿನ ಸೊಸೈಟಿ ಶಿವಾಜಿನಗರ ಬೆಳಗಾವಿ ನೂತನ ಅಧ್ಯಕ್ಷರಾಗಿ ಎಸ್ ಜಿ ಕರಂಬಳಕರ ಅವಿರೋದವಾಗಿ ಆಯ್ಕೆಯಾದರು. ಉಪಾಧ್ಯಕ್ಷ ಸ್ಥಾನಕ್ಕೆ ಈರಣ್ಣ ಜಿ .ಗೂಳಪ್ಪನವರ. ಅವಿರೋಧವಾಗಿ ಆಯ್ಕೆಯಾದರು.ಎಂದು ಚುನಾವಣಾ ಅಧಿಕಾರಿಗಳಾದ ಶ್ರೀ.ಎಮ್.ಎಸ್.ಗೌಡಪ್ಪನವರ ಘೋಷಣೆ ಮಾಡಿದರು.

ಅವಿರೋಧವಾಗಿ ಆಯ್ಕೆಯಾಗಲು ಎಲ್ಲ ನಿರ್ದೇಶಕರಾದ ಶ್ರೀ ಅನ್ವರ್ ಲಂಗೋಟಿ. ಆನಂದಗೌಡ ಕಾದ್ರೊಳ್ಳಿ. ಅರ್ಜುನ್ ಸಾಗರ್. ಸಂಜಯ್ ಚಿಗರೆ .ಈಶ್ವರ್ ಪಾಟೀಲ್. ಸಾಗರ್ ಹರಾಡೆ .ಮತ್ತು ಶ್ರೀಮತಿ ಅನುರಾಧಾ ತಾರೀಹಾಳ್ಕರ. ಶ್ರೀಮತಿ ಐಶ್ವರ್ಯ ಮೆಣಸೆ ಹಾಗೂ ಎಲ್ಲ ನಿರ್ದೇಶಕರ ಸಹಕಾರದೊಂದಿಗೆ ಅವಿರೋಧವಾಗಿ ಆಯ್ಕೆಯಾದರು
ಅವರಿಗೆ ಹೃತ್ಪೂರ್ವಕ ಧನ್ಯವಾದಗಳು


Spread the love

About Laxminews 24x7

Check Also

ಪ್ರಸಕ್ತ ಸಾಲಿನ ಪದವಿ ಪೂರ್ವ ಕಾಲೇಜುಗಳ ಬಾಲಕ, ಬಾಲಕಿಯರ ರಾಜ್ಯಮಟ್ಟದ ಸ್ಕೇಟಿಂಗ್ ಸ್ಪರ್ಧೆಯನ್ನು ನ.26 ರಿಂದ ಮಾಲಿನಿ ಸಿಟಿ ಆವರಣದಲ್ಲಿ ಆಯೋಜಿಸಲಾಗಿದೆ ಎಂದು ಎಸ್.ಎನ್.ದೇಸಾಯಿ ಹೇಳಿದರು.

Spread the loveಬೆಳಗಾವಿ :ಪ್ರಸಕ್ತ ಸಾಲಿನ ಪದವಿ ಪೂರ್ವ ಕಾಲೇಜುಗಳ ಬಾಲಕ, ಬಾಲಕಿಯರ ರಾಜ್ಯಮಟ್ಟದ ಸ್ಕೇಟಿಂಗ್ ಸ್ಪರ್ಧೆಯನ್ನು ನ.26 ರಿಂದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ