Breaking News

ತಾಲೂಕ ಪ್ರಾಥಮಿಕ ಶಾಲಾ ಶಿಕ್ಷಕರ ಸಹಕಾರಿ ಪತ್ತಿನ ಸೊಸೈಟಿಗೆ ಅವಿರೋದವಾಗಿ ಆಯ್ಕೆಯಾದ ಎಸ್ ಜಿ ಕರಂಬಳಕರ.

Spread the love

ಬೆಳಗಾವಿ: ತಾಲೂಕ ಪ್ರಾಥಮಿಕ ಶಾಲಾ ಶಿಕ್ಷಕರ ಸಹಕಾರಿ ಪತ್ತಿನ ಸೊಸೈಟಿ ಶಿವಾಜಿನಗರ ಬೆಳಗಾವಿ ನೂತನ ಅಧ್ಯಕ್ಷರಾಗಿ ಎಸ್ ಜಿ ಕರಂಬಳಕರ ಅವಿರೋದವಾಗಿ ಆಯ್ಕೆಯಾದರು. ಉಪಾಧ್ಯಕ್ಷ ಸ್ಥಾನಕ್ಕೆ ಈರಣ್ಣ ಜಿ .ಗೂಳಪ್ಪನವರ. ಅವಿರೋಧವಾಗಿ ಆಯ್ಕೆಯಾದರು.ಎಂದು ಚುನಾವಣಾ ಅಧಿಕಾರಿಗಳಾದ ಶ್ರೀ.ಎಮ್.ಎಸ್.ಗೌಡಪ್ಪನವರ ಘೋಷಣೆ ಮಾಡಿದರು.

ಅವಿರೋಧವಾಗಿ ಆಯ್ಕೆಯಾಗಲು ಎಲ್ಲ ನಿರ್ದೇಶಕರಾದ ಶ್ರೀ ಅನ್ವರ್ ಲಂಗೋಟಿ. ಆನಂದಗೌಡ ಕಾದ್ರೊಳ್ಳಿ. ಅರ್ಜುನ್ ಸಾಗರ್. ಸಂಜಯ್ ಚಿಗರೆ .ಈಶ್ವರ್ ಪಾಟೀಲ್. ಸಾಗರ್ ಹರಾಡೆ .ಮತ್ತು ಶ್ರೀಮತಿ ಅನುರಾಧಾ ತಾರೀಹಾಳ್ಕರ. ಶ್ರೀಮತಿ ಐಶ್ವರ್ಯ ಮೆಣಸೆ ಹಾಗೂ ಎಲ್ಲ ನಿರ್ದೇಶಕರ ಸಹಕಾರದೊಂದಿಗೆ ಅವಿರೋಧವಾಗಿ ಆಯ್ಕೆಯಾದರು
ಅವರಿಗೆ ಹೃತ್ಪೂರ್ವಕ ಧನ್ಯವಾದಗಳು


Spread the love

About Laxminews 24x7

Check Also

ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನದ ಪೂರ್ವಭಾವಿ ಸಭೆ

Spread the loveಬೆಳಗಾವಿ: ನವದೆಹಲಿಯ ಅಂತಾರಾಷ್ಟ್ರೀಯ ಕಾರ್ಮಿಕ ಸಂಸ್ಥೆಯು ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನಕ್ಕಾಗಿ ಬೆಳಗಾವಿ ಜಿಲ್ಲೆಯನ್ನು ಪ್ರಾಯೋಗಿಕವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ