Breaking News

“ನಮ್ಮ ರಸ್ತೆ – ವಿನ್ಯಾಸ ಕಾರ್ಯಾಗಾರ”ದ ಉದ್ಘಾಟನೆ ಮತ್ತು ಸಂಚಾರ ಪ್ರಯೋಗಾಲಯಕ್ಕೆ ಚಾಲನೆ ನೀಡಿದ ಡಿ ಕೆ ಶಿವಕುಮಾರ್

Spread the love

ಬೆಂಗಳೂರು: ಸುಗಮ ಮತ್ತು ಸುರಕ್ಷಿತ ರಸ್ತೆ ಖಾತರಿ ನಿಟ್ಟಿನಲ್ಲಿ ಬಿಬಿಎಂಪಿಯು ಕೇಂದ್ರ ಕಚೇರಿಯಲ್ಲಿ ಗುರುವಾರ ಹಮ್ಮಿಕೊಂಡಿದ್ದ “ನಮ್ಮ ರಸ್ತೆ – ವಿನ್ಯಾಸ ಕಾರ್ಯಾಗಾರ”ದ ಉದ್ಘಾಟನೆ ಮತ್ತು ಸಂಚಾರ ಪ್ರಯೋಗಾಲಯಕ್ಕೆ ಚಾಲನೆ 

ನಮ್ಮ ರಸ್ತೆ ಕೈಪಿಡಿಯ ಬಿಡುಗಡೆ ಕಾರ್ಯಕ್ರಮದಲ್ಲಿ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಮಾತನಾಡಿದರು. ಬಿಬಿಎಂಪಿ ಮುಖ್ಯ ಕಮಿಷನರ್ ತುಷಾರ್ ಗಿರಿನಾಥ್, ಡಿಸಿಎಂ ಕಾರ್ಯದರ್ಶಿ, ಬಿ ಎಂ ಆರ್ ಡಿ ಎ ಆಯುಕ್ತ ರಾಜೇಂದ್ರ ಚೋಳನ್, ಇಂಜಿನಿಯರ್ ಇನ್ ಚೀಫ್ ಬಿ ಎಸ್ ಪ್ರಹ್ಲಾದ್, ಡಬ್ಲ್ಯೂ ಆರ್ ಐ ಇಂಡಿಯಾದ ಮಾಧವ ಪೈ, ಭಾರತೀಯ ವಿಜ್ಞಾನ ಸಂಸ್ಥೆಯ ಪ್ರೊ. ಆಶೀಸ್ ವರ್ಮಾ, ನಗರ ತಜ್ಞ ಆರ್ ಕೆ ಮಿಶ್ರ, ನರೇಶ್ ನರಸಿಂಹನ್ ಮತ್ತಿತರರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ದುಬೈನಲ್ಲಿ ಸಿಲುಕಿರುವ ಕನ್ನಡಿಗರ ಜೊತೆ ವಿಜಯೇಂದ್ರ ವಿಡಿಯೋ ಕಾಲ್

Spread the loveಬೆಂಗಳೂರು: ಅಮೆರಿಕ, ಇಸ್ರೇಲ್ – ಇರಾನ್ ಯುದ್ಧ  ನಡೆಯುತ್ತಿರುವ ಸಂದರ್ಭದಲ್ಲಿ ದುಬೈಯಲ್ಲಿ ಸಿಲುಕಿ ಆತಂಕದಲ್ಲಿರುವ ಕನ್ನಡಿಗರ ಜೊತೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ