Breaking News

ಬೆಳಗಾವಿ-ಕ್ರೀಯಾಶೀಲ ಸಮಾಜ ಸೇವಕ ಕಿರಣ ನಿಪ್ಪಾಣಿಕರ್ ಇನ್ನಿಲ್ಲ

Spread the love

ಬೆಳಗಾವಿಯ ಪ್ರಸಿದ್ಧ ಸಮಾಜಸೇವಕ ಕಿರಣ ನಿಪ್ಪಾಣಿಕರ್ ಇನ್ನಿಲ್ಲ

ಬೆಳಗಾವಿ-ಕ್ರೀಯಾಶೀಲ ಸಮಾಜ ಸೇವಕ ಬೆಳಗಾವಿ ಪಾಲಿಕೆ ಮುಖ್ಯ ಇಂಜಿನಿಯರ್ ಲಕ್ಷ್ಮೀ ನಿಪ್ಪಾಣಿಕರ ಅವರ ಸಹೋದರ ಕಿರಣ ನಿಪ್ಪಾಣಿಕರ್ ನಿನ್ನೆ ತಡರಾತ್ರಿ ವಾರಣಾಸಿಯಲ್ಲಿ ನಿಧನರಾಗಿದ್ದಾರೆ.

ಮಹಾಕುಂಭದಲ್ಲಿ ಪುಣ್ಯಸ್ನಾನ ಮುಗಿಸಿ ವಾರಣಾಸಿಗೆ ಹೋಗಿದ್ದ ಕಿರಣ ನಿಪ್ಪಾಣಿಕರ್ ಅವರು ಹೃದಯಾಘಾತದಿಂದ ಅಸ್ವಸ್ಥರಾಗಿದ್ದರು ವಾರಣಾಸಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು ಆದ್ರೆ ತಡರಾತ್ರಿ ಚಿಕಿತ್ಸೆ ಫಲಕಾರಿಯಾಗದೇ ಅವರು ನಿಧನರಾಗಿದ್ದಾರೆ.

ನಾಳೆ ಬೆಳಗ್ಗೆ ವಿಮಾನ ಮೂಲಕ ಕಿರಣ ನಿಪ್ಪಾಣಿಕರ್ ಅವರ ಪಾರ್ಥೀವ ಶರೀರ ಬೆಳಗಾವಿಗೆ ತರಲಾಗುತ್ತಿದೆ.


Spread the love

About Laxminews 24x7

Check Also

ಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ

Spread the loveಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ ಬೆಳಗಾವಿ: ಎನ್.ಕೆ. ಎಜುಕೇಶನ್ ಸೊಸೈಟಿಯ ಅಧೀನದಲ್ಲಿರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ