Breaking News

ವಿಧಾನಸಭೆಯ ಆವರಣದಲ್ಲಿನ ಚಿತ್ರಪಟಗಳ ಉದ್ಘಾಟನೆ ನೆರವೇರಿಸಿದ ಡಿಸಿಎಂ ಡಿ ಕೆ ಶಿವಕುಮಾರ್.

Spread the love

ಬೆಂಗಳೂರು: ವಿಧಾನಸಭೆ ನಡೆದು ಬಂದ ದಾರಿ ಕುರಿತು ವಿಧಾನಸಭೆಯ ಹೊರ ಆವರಣದಲ್ಲಿ ಅಳವಡಿಸಲಾಗಿರುವ ಚಿತ್ರಪಟಗಳ ಉದ್ಘಾಟನೆಯನ್ನು ಡಿಸಿಎಂ ಡಿ ಕೆ ಶಿವಕುಮಾರ್ ಅವರು ಮಂಗಳವಾರ ನೆರವೇರಿಸಿದರು. ವಿಧಾನಸಭಾಧ್ಯಕ್ಷ ಯು ಟಿ ಖಾದರ್, ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್, ಕೆ ಎಚ್ ಮುನಿಯಪ್ಪ, ಕೃಷ್ಣ ಬೈರೇಗೌಡ ಮತ್ತಿತರರು ಉಪಸ್ಥಿತರಿದ್ದರು. 


Spread the love

About Laxminews 24x7

Check Also

ಗೃಹಲಕ್ಷ್ಮಿ’ಯರಿಗೆ ಮತ್ತೊಂದು ಗುಡ್ ನ್ಯೂಸ್: ನಗದು ಜತೆಗೆ ಸೀರೆ ವಿತರಣೆ

Spread the loveಬೆಂಗಳೂರು: ಗೃಹಲಕ್ಷ್ಮಿ ಯೋಜನೆ ಫಲಾನುಭವಿ ಮಹಿಳೆಯರಿಗೆ ಮತ್ತೊಂದು ಸಿಹಿ ಸುದ್ದಿ ಸಿಕ್ಕಿದೆ. ಗೃಹಲಕ್ಷ್ಮಿ ಯೋಜನೆಯಡಿ 1.24 ಕೋಟಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ