Breaking News

ದಕ್ಷಿಣ ಕನ್ನಡದಲ್ಲಿ ಆಲಿಕಲ್ಲು ಮಳೆ

Spread the love

ಬೆಳ್ತಂಗಡಿಯಲ್ಲಿ ಆಲಿಕಲ್ಲು ಮಳೆ: ಬೆಳ್ತಂಗಡಿ ತಾಲೂಕಿನ ವಿವಿಧೆಡೆ ಬುಧವಾರ ರಾತ್ರಿ ಆಲಿಕಲ್ಲು ಮಳೆ ಸುರಿದಿದೆ. ಉಜಿರೆ, ಕಕ್ಕಿಂಜೆ, ಚಾರ್ಮಾಡಿ ಭಾಗದಲ್ಲಿ ಸುರಿದ ಮಳೆಯಲ್ಲಿ ಭಾರೀ ಪ್ರಮಾಣದಲ್ಲಿ ಆಲಿಕಲ್ಲು ಬಿದ್ದಿದೆ.

ವಿಮಾನಗಳು ಡೈವರ್ಟ್: ಭಾರೀ ಮಳೆಯ ಪರಿಣಾಮ ಮಂಗಳೂರಿನಲ್ಲಿ ಕಳೆದ ರಾತ್ರಿ ಇಳಿಯಬೇಕಿದ್ದ ಮೂರು ವಿಮಾನಗಳನ್ನು ಕೇರಳಕ್ಕೆ ಡೈವರ್ಟ್ ಮಾಡಲಾಗಿತ್ತು. ಹೈದರಾಬಾದ್​​ನ ಒಂದು ವಿಮಾನ ಮತ್ತು ಬೆಂಗಳೂರಿನ ಎರಡು ವಿಮಾನಗಳನ್ನು ಕೇರಳದ ಕಣ್ಣೂರಿಗೆ ಡೈವರ್ಟ್ ಮಾಡಲಾಯಿತು. ವಾತಾವರಣ ಸರಿಯಾದ ಬಳಿಕ ಮತ್ತೆ ಈ ವಿಮಾನಗಳು ಮಂಗಳೂರು ವಿಮಾನ ನಿಲ್ದಾಣ ತಲುಪಿವೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ