ವೀರಣ್ಣ ಗುಡಗನಟ್ಟಿ ನಿಧನ
ಬೆಳಗಾವಿ- ಬೆಳಗಾವಿಯ ಆಂಜನೇಯ ನಗರದ ನಿವಾಸಿ ವೀರಣ್ಣ ಬ ಗುಡಗನಟ್ಟಿ ಅವರು ಇಂದು ಬೆಳಗ್ಗೆ ನಿಧನರಾಗಿದ್ದು ಮೃತರ ಅಂತ್ಯಕ್ರಿಯೆ ಸದಾಶಿವ ನಗರದ ರುದ್ರಭೂಮಿಯಲ್ಲಿ ನಡೆದಿದೆ.
ವೀರಣ್ಣ ಬ ಗುಡಗನಟ್ಟಿ ಅವರು ಕರವೇ ಜಿಲ್ಲಾಧ್ಯಕ್ಷ ದೀಪಕ ಗುಡಗನಟ್ಟಿ ಅವರ ಹಿರಿಯ ಸಹೋದರರಾಗಿದ್ದು
ಕಳೆದ ಒಂದು ತಿಂಗಳಿನಿಂದ ಅನಾರೋಗ್ಯದ ಕಾರಣ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಚಿಕಿತ್ಸೆ ಫಲಕಾರಿಯಾಗದೇ ಇಂದು ಬೆಳಗ್ಗೆ ನಿಧನರಾದರು.
Laxmi News 24×7