Breaking News
Home / ಜಿಲ್ಲೆ / ರಾಮನಗರ / ಕುಮಾರಸ್ವಾಮಿ ಸರ್ಕಾರವನ್ನ ಸ್ಕೆಚ್ ಹಾಕಿ ತೆಗೆದಿದ್ದು ನಾನೇ. ನನ್ನನ್ನ ಡಿಕೆಶಿ-ಹೆಚ್‍ಡಿಕೆ ಸೇರಿ ಸೋಲಿಸಿದ್ದರು.

ಕುಮಾರಸ್ವಾಮಿ ಸರ್ಕಾರವನ್ನ ಸ್ಕೆಚ್ ಹಾಕಿ ತೆಗೆದಿದ್ದು ನಾನೇ. ನನ್ನನ್ನ ಡಿಕೆಶಿ-ಹೆಚ್‍ಡಿಕೆ ಸೇರಿ ಸೋಲಿಸಿದ್ದರು.

Spread the love

ರಾಮನಗರ: ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ನೇತೃತ್ವದ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರವನ್ನು ಬೀಳಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಬಿಜೆಪಿ ಎಂಎಲ್‍ಸಿ ಸಿ ಪಿ ಯೋಗೇಶ್ವರ್ ಅವರು ಹೆಚ್‍ಡಿಕೆ ಹಾಗೂ ಡಿಕೆಶಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಗ್ರಾ.ಪಂ ಚುನಾವಣೆ ಹಿನ್ನೆಲೆ ಚನ್ನಪಟ್ಟಣದಲ್ಲಿ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತಾಡಿದ ಅವರು, ಕುಮಾರಸ್ವಾಮಿ ಸರ್ಕಾರವನ್ನ ಸ್ಕೆಚ್ ಹಾಕಿ ತೆಗೆದಿದ್ದು ನಾನೇ. ನನ್ನನ್ನ ಡಿಕೆಶಿ-ಹೆಚ್‍ಡಿಕೆ ಸೇರಿ ಸೋಲಿಸಿದ್ದರು. ಅದಕ್ಕಾಗಿ ನಾನು ಬೆಂಗಳೂರಿನಲ್ಲಿ ಸ್ಕೆಚ್ ಹಾಕಿ ಸರ್ಕಾರ ತೆಗೆದೆ ಎಂದಿದ್ದಾರೆ.


Spread the love

About Laxminews 24x7

Check Also

ಮಳೆ: ಮೈಸೂರು ಬೆಂಗಳೂರು ಹೆದ್ದಾರಿಯ ಬಸವನಪುರ ಅಂಡರ್ ಪಾಸ್‌ನಲ್ಲಿ ನಿಂತ ನೀರು

Spread the love ರಾಮನಗರ: ಜಿಲ್ಲೆಯಾದ್ಯಂತ ಶುಕ್ರವಾರ ರಾತ್ರಿ ಉತ್ತಮ ಮಳೆ ಸುರಿದಿದೆ. ಬೆಂಗಳೂರು- ಮೈಸೂರು ಹೆದ್ದಾರಿಯಲ್ಲಿ ಬಸವನಪುರ ಅಂಡರ್ ಪಾಸ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ