Breaking News

ಚರಂಡಿಯಿಲ್ಲದೇ ಜನವಸತಿಗೆ ನುಗ್ಗಿದ ಚರಂಡಿ ನೀರು…

Spread the love

ಚರಂಡಿಯಿಲ್ಲದೇ ಜನವಸತಿಗೆ ನುಗ್ಗಿದ ಚರಂಡಿ ನೀರು…
ಕ್ಯಾರೆ ಎನ್ನದ ಸಂಬಂಧಿಸಿದವರು…ಹಿಡಿಶಾಪ ಹಾಕಿದ ಜನರು
ಈ ನಗರದಲ್ಲಿ ಚರಂಡಿಗಳಿಲ್ಲದೇ ಕಳೆದ 7-8 ತಿಂಗಳುಗಳಿಂದ ರಸ್ತೆಯ ಮೇಲೆ ಕಲುಷಿತ ನೀರು ಹರಿಯುತ್ತಿದೆ.
ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಓಡಾಡುವ ರಸ್ತೆಗೆ ಹೊಂದಿಕೊಂಡೇ ಇರುವ ಈ ಪ್ರದೇಶದ ಬಗ್ಗೆ
ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಡೋಂಟ್‌’ಕೇ‌ರ್ ಎನ್ನುತ್ತಿದ್ದು, ಇಲ್ಲಿನ ಜನರು ಹಿಡಿಶಾಪ ಹಾಕುತ್ತಿದ್ದಾರೆ.

Spread the love

About Laxminews 24x7

Check Also

ರೈತನ ಮಗಳ ಸಾಧನೆ, ಪಿಯು ಸೈನ್ಸ್ ಶೇ. 97.66 ಅಂಕ: ಪುತ್ರಿ ಸಾಧನೆಗೆ ತಂದೆ-ತಾಯಿ ಹರ್ಷ

Spread the loveರೈತನ ಮಗಳ ಸಾಧನೆ, ಪಿಯು ಸೈನ್ಸ್ ಶೇ. 97.66 ಅಂಕ: ಪುತ್ರಿ ಸಾಧನೆಗೆ ತಂದೆ-ತಾಯಿ ಹರ್ಷ ಬೆಳಗಾವಿ: …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ