Breaking News

ಘಟಪ್ರಭಾ ಎಡದಂಡೆ ಕಾಲುವೆ ನೀರು ಹರಿಸುವಂತೆ ಆಗ್ರಹಿಸಿ ಗುರುವಾರ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

Spread the love

ಬೆಳಗಾವಿ ಘಟಪ್ರಭಾ ಎಡದಂಡೆ ಕಾಲುವೆ ನೀರು ಹರಿಸುವಂತೆ ಆಗ್ರಹಿಸಿ ಗುರುವಾರ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

ಘಟಪ್ರಭಾ ಎಡದಂಡೆ, ಬಲದಂಡ, ನದಿಗೆ ಹುಕ್ಕೇರಿ ಕೊಟವಾಗಿ ಯಾತ ನೀರಾವರಿ ಎಡದಂಡೆ ಕಾಲುವೆ ನೀರು ಹರಿಸಲೇಬೇಕಾದ ಅನಿವಾರ್ಯ ಇದೆ. ಕೋಳವೆ ಬಾಂವಿ ಬೋರುಗಳು ಬತ್ತಿ ಹೋಗಿವೆ ಹಾಗೂ ದನಕರುಗಳಿಗೆ ಜಾನುವಾರುಗಳಿಗೆ ತುಂಬಾ ನೀರಿನ ಕೊರತೆ ಇರುವುದರಿಂದ ಕಾಲುವೆಗೆ ನೀರು ಹರಿಸಬೇಕೆಂದು ಒತ್ತಾಯಿಸಿದ್ದಾರೆ.

ಬೇಸಗೆ ಕಾಲದಲ್ಲಿ ಜನ ಜಾನೂವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಎದುರಾಗಲಿದ್ದು ತಕ್ಷಣ ನೀರು ಹರಿಸಲು ಅನುಕೂಲ ಮಾಡಿಕೊಡಬೇಕೆಂದು ಮನವಿಯಲ್ಲಿ ತಿಳಿಸಿದ್ದಾರೆ.

ರೈತ ಮುಖಂಡರಾದ ಚುನ್ನಪ್ಪ ಪೂಜಾರಿ, ಪ್ರಕಾಶ ನಾಯಕ, ರಾಘವೇಂದ್ರ ನಾಯಕ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ

Spread the loveಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ ಬೆಳಗಾವಿ: ಎನ್.ಕೆ. ಎಜುಕೇಶನ್ ಸೊಸೈಟಿಯ ಅಧೀನದಲ್ಲಿರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ