Breaking News

ನ್ಯಾಯವಾದಿ ಮೇಲೆ ಹಲ್ಲೆ

Spread the love

ಗುರಾಯಿಸಿದ್ದೇಕೆ ಎಂದು ಪ್ರಶ್ನಿಸಿದಕ್ಕೆ ನ್ಯಾಯವಾದಿ ಮೇಲೆ ಹ**-ಲ್ಲೆ*
ಬೆಳಗಾವಿಯ ಕಣಬರ್ಗಿಯಲ್ಲಿ ಘಟನೆ
ಕಣಬರ್ಗಿ ನಿವಾಸಿ ರಾಹುಲ್ ಟ್ಯಾನಗಿ ಹಲ್ಲೆ ಗೊಳಗಾದ ನ್ಯಾಯವಾದಿ
ಬೈಕ್ ಮೇಲೆ ಹೊರಟಿದ್ದ ರಾಹುಲ್ ಹಾಗೂ ಸಂಬಂಧಿ ನೇಹಾಲ್ ಹೆಗ್ಗನಾಯಕ
ಈ ವೇಳೆ ನಾಲ್ಕೈದು ಜನರ ಗುಂ,**ಪು ನ್ಯಾಯವಾದಿ ರಾಹುಲ್‌ರನ್ನು ಗುರಾಯಿಸಿದೆ
ಇದನ್ನು ಪ್ರಶ್ನಿಸಿ ಮನೆಗೆ ಹೋಗಿದ್ದ ನ್ಯಾಯವಾದಿ ರಾಹುಲ್ ಟ್ಯಾನಗಿ

Spread the love

About Laxminews 24x7

Check Also

ಬಂಡೀಪುರ ಸಫಾರಿ ಪುನಾರಂಭಕ್ಕೆ ರೈತ ಸಂಘದ ವಿರೋಧ: ಗುಂಡ್ಲುಪೇಟೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್

Spread the love​ಗುಂಡ್ಲುಪೇಟೆ: ಬಂಡೀಪುರ ಅಭಯಾರಣ್ಯದಲ್ಲಿ ಸಫಾರಿ ಪುನಾರಂಭಿಸಲು ಉದ್ದೇಶಿಸಿರುವ ಸರ್ಕಾರದ ನಿರ್ಧಾರದ ವಿರುದ್ಧ ಕರ್ನಾಟಕ ರಾಜ್ಯ ರೈತ ಸಂಘ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ