Breaking News

ಬೆಳಗಾವಿಯಲ್ಲಿ ಮತ್ತೆ ಅನ್ಯಕೋಮಿನ ಯುವಕನಿಂದ ಹಿಂದೂ ದೇವಸ್ಥಾನಕ್ಕೆ ಕಲ್ಲೇಸೆತ

Spread the love

ಬೆಳಗಾವಿಯಲ್ಲಿ ಮತ್ತೆ ಅನ್ಯಕೋಮಿನ ಯುವಕನಿಂದ ಹಿಂದೂ ದೇವಸ್ಥಾನಕ್ಕೆ ಕಲ್ಲೇಸೆತ
ಬೆಳಗಾವಿ ನಗರದ ಪಾಂಗುಳ ಗಲ್ಲಿಯಲ್ಲಿರುವ ಮಂದಿರಕ್ಕೆ ಕಲ್ಲುಎಸೆತ
ಬೆಳಗಾವಿ ಉಜ್ವಲ ನಗರದ ನಿವಾಸಿ ಯಾಸೀರ್ ನರಸದಿ(19) ಎಂಬಾತನ ಕೃತ್ಯ
ಕಲ್ಲು ಎಸೆದ ಅನ್ಯಕೋಮಿನ ಯುವಕನ ಯಾಸೀರ್ ಗೆ ಧರ್ಮದೇಟು ಕೊಟ್ಟು ಸ್ಥಳೀಯರು
ಬಳಿಕ ಅನ್ಯಕೋಮಿನ ಯುವಕನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಜನ
ಕಲ್ಲು ಎಸೆದ ಯುವಕ ಯಾಸೀರ್ ಮಾನಸಿಕ ಅಸ್ವಸ್ಥತನಾಗಿದ್ದಾನೆಂದು ಪೊಲೀಸರ ಮಾಹಿತಿ
ಆರೋಪಿಯನ್ನ ಈಗಾಗಲೇ ವಶಕ್ಕೆ ಪಡೆದಿರೋ ಮಾರ್ಕೆಟ್ ಪೊಲೀಸರು

Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ