ಕ್ಷುಲ್ಲಕ ಕಾರಣಕ್ಕೆ ಹತ್ತಕ್ಕೂ ಅಧಿಕ ಗುಂಪಿನಿಂದ ಯುವಕನ ಮೇಲೆ ಮಾರಣಾಂತಿಕ ಹ*ಲ್ಲೆ!*
ಸ್ಪೇರಸ್ಪಾರ್ಟ್ ಶಾಪ್ ನಲ್ಲಿ ಮಾಡುತ್ತಿದ್ದ ಯುವಕನನ್ನು ಎತ್ತಾಕೊಂಡು ಹೋಗಿ ಮಾರಣಾಂತಿಕ ಹಲ್ಲೆ
*ಬೈಕ್ ನಲ್ಲಿ ಕರೆದುಕೊಂಡು ಹೋಗಿ ಕಲ್ಲು, ಕಟ್ಟಿ*ಗಳಿಂದ ಮನಬಂದಂತೆ ಥಳಿತ ಆರೋಪ!*
ಗಾಯ**ಗೊಂಡ ಯುವಕನಿಗೆ ಬೆಳಗಾವಿ ಬೀಮ್ಸ್ ನಲ್ಲಿ ಚಿಕಿತ್ಸೆ
*ಬೈಕ್ ನಲ್ಲಿ ಒತ್ತಾಯಪೂರ್ವಕವಾಗಿ ಯುವಕನನ್ನು ಹತ್ತಿಸಿಕೊಂಡು ಹೋಗುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ*
ಬೆಳಗಾವಿ ಶಿವಾಜಿ ರೋಡನ ಕೊನ್ವಾಳ ಗಲ್ಲಿಯ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಯುವಕ ಮೇಲೆ ದಾಳಿ
ಬೆಳಗಾವಿ ತಾಲೂಕಿ ಆನಗೋಳದ ಶಿವರಾಜ ಮೋರೆ ಎಂಬಾತನ ಮೇಲೆ ಮಾರಣಾಂತಿಕ ಹಲ್ಲೆ
ಟಿಳಕವಾಡಿ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ
Laxmi News 24×7