ನಾಯಿ ಕಚ್ಚಿ ಆರು ತಿಂಗಳ ಬಳಿಕ ವ್ಯಕ್ತಿ ಸಾವು

Spread the love

ಬೈಲಹೊಂಗಲ : ನಾಯಿ ಕಚ್ಚಿ ಆರು ತಿಂಗಳ ಬಳಿಕ ವ್ಯಕ್ತಿ ಸಾವು
ನಾಯಿ ಕಡಿದು ಆರು ತಿಂಗಳ ಬಳಿಕ ವ್ಯಕ್ತಿಯೊಬ್ಬ ಸಾವನ್ನಪ್ಪಿದ ಘಟನೆ ಬೆಳಗಾವಿ ಜಿಲ್ಲೆ ಬೈಲಹೊಂಗಲ ತಾಲೂಕು ತಿಗಡಿ ಗ್ರಾಮದಲ್ಲಿ ನಡೆದಿದೆ
ಶಿವಶಂಕರ್ ಬಸವಣ್ಣಪ್ಪ ಪರಸಪ್ಪಗೋಳ ಎಂಬ ವ್ಯಕ್ತಿ ಮನೆಯಲ್ಲಿ ಸಾಕಿದ್ದ ನಾಯಿಗೆ ಹುಚ್ಚುನಾಯಿಯೊಂದು ಕಚ್ಚಿತ್ತು . ನಂತರ ಆ ಸಾಕು ನಾಯಿಯು ಶಿವಶಂಕರ ಅವರನ್ನು ಕಚ್ಚಿತ್ತು ಚಿಕಿತ್ಸೆ ಪಡೆದುಕೊಳ್ಳದೆ ಅವರು ನಿರ್ಲಕ್ಷ ತೋರಿದ್ದರು.
ಆರು ತಿಂಗಳ ನಂತರ ಇಂದು ಆರೋಗ್ಯದಲ್ಲಿ ಏಕಾಏಕಿ ಏರುಪೇರು ಆದ ಕಾರಣ ಅವರನ್ನು ಬೆಳಗಾವಿ ಬಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು ಆದರೆ ಚಿಕಿತ್ಸೆ ಫಲಿಸದೆ ಇಂದು ಶಿವಶಂಕರ ಸಾವನ್ನಪ್ಪಿದರು

Spread the love

About Laxminews 24x7

Check Also

ಮುರಗೋಡ ದುರ್ಗಾದೇವಿ ಜಾತ್ರಾ ಮಹೋತ್ಸವ ಆರಂಭ

Spread the loveಮುರಗೋಡ: ಗ್ರಾಮದ ದುರ್ಗಾದೇವಿ ಜಾತ್ರಾ ಮಹೋತ್ಸವ ಆರಂಭಗೊಂಡಿದ್ದು, ಮಾ.30ರವರೆಗೆ ಜರುಗಲಿದೆ. ದುರ್ಗಾದೇವಿಯ ದ್ವಾರ ಬಾಗಿಲು ಪೂಜೆ ನೆರವೇರಿಸುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ