Breaking News

20ಕ್ಕೂ ಅಧಿಕ ಮೇವಿನ ಬಣಿವೆಗಳಿಗೆ ಬೆಂಕಿ,ಸುಟ್ಟು ಭಸ್ಮ!*

Spread the love

ಬೆಳಗಾವಿಯಲ್ಲಿ 20ಕ್ಕೂ ಅಧಿಕ ಮೇವಿನ ಬಣಿವೆಗಳಿಗೆ ಬೆಂಕಿ,ಸುಟ್ಟು ಭ*ಸ್ಮ!*

ಬೈಲಹೊಂಗಲ ತಾಲೂಕಿನ ದೊಡವಾಡ ಗ್ರಾಮದಲ್ಲಿ ಘಟನೆ

ಗ್ರಾಮದ ಹೊರವಲಯದಲ್ಲಿರುವ ಕೆರೆ ಮೈದಾನದಲ್ಲಿ ಒಟ್ಟಿದ್ದ ರೈತರ 20 ಬಣಿವೆಗಳು ಸು**ಟ್ಟು ಭಸ್ಮ
ಹೊಟ್ಟು ಮತ್ತು ಕಣಕಿ ಮೇವಿನ ಬಣಿವೆಗಳು ಬೆಂ*ಕಿಗಾಹುತಿ

ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿಗಳ ಆಗಮನಿ ಬೆಂ*ಕಿ ನಂದಿಸುವಲ್ಲಿ ಹರಸಾಹಸ
ದೊಡವಾಡ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ


Spread the love

About Laxminews 24x7

Check Also

ಮಹಾಲಿಂಗೇಶ್ವರ ದೇವಸ್ಥಾನದ ರಾಜಗೋಪುರ ಸಮರ್ಪಣೆ

Spread the loveಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಹೇರಂಜಾಲು ಶ್ರೀ ಗುಡೇ ಮಹಾಲಿಂಗೇಶ್ವರ ದೇವಸ್ಥಾನದ ಪವಿತ್ರ ಸನ್ನಿಧಿಯಲ್ಲಿ ನಡೆದ ನೂತನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ