ಬೆಳಗಾವಿಯಲ್ಲಿ ಒಂದೇ ಗ್ರಾಮದ ಎಂಟ ಜನರಿಗೆ ಕಚ್ಚಿದ ಬೀದಿ ನಾಯಿ.
ಹುಚ್ಚು ನಾಯಿ ದಾಳಿಗೆ ಎಂಟಕ್ಕೂ ಹೆಚ್ಚು ಜನರಿಗೆ ಗಾಯ.
ಓರ್ವನ ಕೈ ಬೆರಳು ಕೈಗಳು ಮೊನಕೈ ಸೇರಿ ದೇಹದ ವಿವಿಧ ಭಾಗಗಳ ಮೇಲೆ ಹು**ಚ್ಚು ನಾಯಿ ದಾ*ಳಿ.
ಬೆಳಗಾವಿ ತಾಲೂಕಿನ ಕುದುರೆಮನಿ ಗ್ರಾಮದಲ್ಲಿ ನಡೆದ ಘಟನೆ.
ವಿಠ್ಠಲ್ ಮಂದಿರಲ್ಲಿ ಸಂಜೆ ಕುಳಿತಿದ್ದ ಗ್ರಾಮಸ್ಥರು.
ಈ ವೇಳೆ ದೇವಸ್ಥಾನದ ಒಳಗೆ ನುಗ್ಗಿ ದಾ*ಳಿ ಮಾಡಿರೋ ಹುಚ್ಚು ನಾಯಿ.
ಗಾಯ*ಗೊಂಡವರು ಬೀಮ್ಸ್ ಆಸ್ಪತ್ರೆಗೆ ದಾಖಲು.
ಓರ್ವ ಮಹಿಳೆ ಸೇರಿ ಆರು ಜನ ಪುರುಷರ ಮೇಲೆ ಬೀದಿ ನಾಯಿ ದಾಳಿ
ಬೆಳಗಾವಿ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ.
Laxmi News 24×7