Breaking News

ರಾಜಕಾರಣಿಗಳು ಕೇವಲ ತಮ್ಮ ರಾಜಕೀಯ ತೆವಲಿಗೋಸ್ಕರ ಮಠಾಧೀಶರನ್ನು (seers) ಮತ್ತು ಸಮಾಜವನ್ನು ಬಳಸಿಕೊಳ್ಳುತ್ತಿದ್ದಾರೆ

Spread the love

ಬಾಗಲಕೋಟೆ, ಏಪ್ರಿಲ್ 14: ರಾಜಕಾರಣಿಗಳು ಕೇವಲ ತಮ್ಮ ರಾಜಕೀಯ ತೆವಲಿಗೋಸ್ಕರ ಮಠಾಧೀಶರನ್ನು (seers) ಮತ್ತು ಸಮಾಜವನ್ನು ಬಳಸಿಕೊಳ್ಳುತ್ತಿದ್ದಾರೆ ಎಂಬ ಆರೋಪಕ್ಕೆ ತೀಕ್ಷ್ಣವಾದ ಪ್ರತಿಕ್ರಿಯೆ ನೀಡಿದ ಕೂಡಲಸಂಗಮ ಮಠಾಧೀಶ ಬಸವ ಜಯ ಮೃತ್ಯುಂಜಯ ಸ್ವಾಮೀಜಿಯವರು, ರಾಜಕಾರಣಿಗಳು ಮಠಾಧಿಪತಿಗಳ ಬಗ್ಗೆ ಇಟ್ಟುಕೊಂಡಿರುವ ಧೋರಣೆ ಬಗ್ಗೆ ಗೊತ್ತಿಲ್ಲ ಅದರೆ ತಮ್ಮಲ್ಲಿಗೆ ಬರುವ ಎಲ್ಲರಿಗೂ ತಾವು ಸಹಾಯ ಮಾಡಿ ಸಹಕಾರ ನೀಡಿದ್ದೇವೆ, ತಮ್ಮ ಸಹಾಯವನ್ನು ಸದುಪಯೋಗ ಮಾಡಿಕೊಂಡಿದ್ದರೆ ಎಲ್ಲರಿಗೂ ಒಳ್ಳೆಯದು, ದುರುಪಯೋಗ ಮಾಡಿಕೊಂಡಿದ್ದರೆ ಅದನ್ನು ಭಗವಂತ ನೋಡಿಕೊಳ್ಳುತ್ತಾನೆ ಎಂದು ಹೇಳಿದರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ