Breaking News

ಹೊಲಸೇಲನಲ್ಲಿ ಸಿಗರೇಟು ಬೇಡಿದ್ದನ್ನ ನಿರಾಕರಿಸಿದ್ದಕ್ಕೆ ದಲಿತ ಯುವಕನ ಮೇಲೆ ಗ್ರಾಮ ಪಂಚಾಯತ ಉಪಾದಕ್ಷನಿಂದ ಮಾರಣಾಂತಿಕ ಹಲ್ಲೆ

Spread the love

ಹೊಲಸೇಲನಲ್ಲಿ ಸಿಗರೇಟು ಬೇಡಿದ್ದನ್ನ ನಿರಾಕರಿಸಿದ್ದಕ್ಕೆ ದಲಿತ ಯುವಕನ ಮೇಲೆ ಗ್ರಾಮ ಪಂಚಾಯತ ಉಪಾದಕ್ಷನಿಂದ ಮಾರಣಾಂತಿಕ ಹಲ್ಲೆ ಮಾಡಿದ ಘಟನೆ ಮೂಡಲಗಿ ತಾಲೂಕಿನ ಯಾದವಾಡ ಗ್ರಾಮದಲ್ಲಿ ನಡೆದಿದೆ.
ಪಿಯುಸಿ ಪಲಿತಾಂಶ ಬಂದ ನಂತರ ಕಾಲೇಜು ಪ್ರಾರಂಬ ಆಗುವ ತನಕ ಕೈಯಲ್ಲಿ ಹಣ ಮಾಡಬೇಕು ಎಂಬ ಉದ್ದೇಶದಿಂದ ಚಹಾ ಅಂಗಡಿಯಲ್ಲಿ ಕೆಲಸ ಮಾಡಲು ಮಿರ್ಜಿ ಗ್ರಾಮದಿಂದ ಯಾದವಾಡ ಗ್ರಾಮಕ್ಕೆ ಬಂದಿದ್ದ ಪ್ರಜ್ವಲ ದೊಡಮನಿ ಎಂಬಾತನೆ ಹಲ್ಲೆಗೊಳಗಾದ ವ್ಯಕ್ತಿ ಎಂದು ತಿಳಿದು ಬಂದಿದ್ದು ಹ*ಲ್ಲೆ ಮಾಡಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ ಆಗಿದೆ.
ದಿ: 15 ರಂದು ರಾತ್ರಿ ಯಾದವಾಡದಲ್ಲಿರುವ ಚಹಾ ಅಂಗಡಿಗೆ ಅಲ್ಲಿನ ಗ್ರಾಮ ಪಂಚಾಯತ ಉಪಾದಕ್ಷ ಕಲ್ಮೇಶ ಗಾಣಿಗೇರ ತನ್ನ ಸಹಚರರ ಜೊತೆ ಬಂದು ಹೊಲಸೇಲದಲ್ಲಿ ಸಿಗರೇಟು ಬೇಡಿದ್ದಾನೆ, ಆಗ ಪ್ರಜ್ವಲ ಇತ ಹೊಲಸೇಲದಲ್ಲಿ ಕೊಡೊಕೆ ಆಗೊಲ್ಲ ಅಂದಿದ್ದಕ್ಕೆ ಕಲ್ಮೇಶ ಗಾಣಿಗೇರ ಇತ ಪ್ರಜ್ವಲನಿಗೆ ಅವಾಚ್ಯ ಶ*ಬ್ದಗಳಿಂದ ಬೈದು ನಿಂದಿಸಿದ್ದಾನೆ,

Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ