Breaking News

ಬಿಜೆಪಿ ಜನಾಕ್ರೋಶಯಾತ್ರೆಯಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಾರ್ಕೋಲ್ ಬೀಸಿದ ಕೇಸರಿ ಕಲಿಗಳು

Spread the love

ಬಾಗಲಕೋಟೆ : ಬಿಜೆಪಿ ಜನಾಕ್ರೋಶಯಾತ್ರೆಯಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಾರ್ಕೋಲ್ ಬೀಸಿದ ಕೇಸರಿ ಕಲಿಗಳು
May be an image of 10 people and text that says "ಭಾರತೀಯ ಜನತಾ ಪಾರ್ಟಿ -ಬಾಗಲಕೋಟೆ ಜಿಲ್ಲೆ"
ಬಾಗಲಕೋಟೆಯಲ್ಲಿ ಗುರುವಾರ ನಡೆದ ಬಿಜೆಪಿಯ ಜನಾಕ್ರೋಶ ಯಾತ್ರೆಯಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಾರ್ಕೋಲು ಬೀಸುವುದರ ಮೂಲಕ ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸಿದರು.
ಬಾಗಲಕೋಟೆ ಬಸವೇಶ್ವರ ವೃತ್ತದಲ್ಲಿ ನಡೆದ ಜನಾಕ್ರೋಶ ಯಾತ್ರೆ ವೇದಿಕೆ ಮೇಲೆ ಬಿಜೆಪಿ ಮುಖಂಡರು ಬಾರ್ಕೋಲು ಹಿಡಿದು ಭ್ರಷ್ಟ ಕಾಂಗ್ರೆಸ್ ಸರ್ಕಾರದ ವಿರುದ್ಧ ಚಾಟಿ ಬೀಸಿದರು.
May be an image of 7 people and trumpet
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಮಾತನಾಡಿ ಸಿಎಂ ಹಾಗೂ ಸರ್ಕಾರದ ವೈಫಲ್ಯತೆಗಳ ವಿರುದ್ಧ ಕಿಡಿಕಾರಿದರು.
ಮಾಜಿ ಸಿಎಂ, ಸಂಸದ ಜಗದೀಶ ಶಟ್ಟರ್, ಮಾಜಿ ಸಚಿವ ಶ್ರೀರಾಮುಲು, ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣ ಸ್ವಾಮಿ ಮುಂತಾದ ಮುಖಂಡರು ತೀವ್ರ ವಾಗ್ದಾಳಿ ನಡೆಸಿದರು.

Spread the love

About Laxminews 24x7

Check Also

ಸೇನೆಗೆ ಸೇರಿ ಮೂರು ತಿಂಗಳಲ್ಲೇ ಹೃದಯಾಘಾತದಿಂದ ಯೋಧನ ಸಾವು…

Spread the love ಸೇನೆಗೆ ಸೇರಿ ಮೂರು ತಿಂಗಳಲ್ಲೇ ಹೃದಯಾಘಾತದಿಂದ ಯೋಧನ ಸಾವು… ಬಾಗಲಕೋಟೆಯ ಜಿಲ್ಲೆಯ ಚಿಂಚಲಕಟ್ಟಿಯಲ್ಲಿ ನಿರವ ಮೌನ… …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ