Breaking News

ಹುಕ್ಕೇರಿ ತಹಸಿಲ್ದಾರ ಕಛೇರಿಗೆ ಅನಿರೀಕ್ಷಿತ ಲೋಕಾಯುಕ್ತ ಭೇಟಿ ಕಡತ ಪರಶಿಲನೆ.

Spread the love

ಹುಕ್ಕೇರಿ ತಹಸಿಲ್ದಾರ ಕಛೇರಿಗೆ ಅನಿರೀಕ್ಷಿತ ಲೋಕಾಯುಕ್ತ ಭೇಟಿ ಕಡತ ಪರಶಿಲನೆ.
ಹುಕ್ಕೇರಿ ತಹಸಿಲ್ದಾರ ಕಛೇರಿಗೆ ಬೆಳಗಾವಿ ಲೋಕಾಯುಕ್ತ ತಂಡ ಅನಿರೀಕ್ಷಿತ ಭೇಟಿ ನೀಡಿ ಕಡತಗಳನ್ನು ಪರಶೀಲನೆ ಮಾಡುತ್ತಿದೆ.
ಸೋಮವಾರ ಮದ್ಯಾಹ್ನ ಲೋಕಾಯುಕ್ತ ಡಿ ಎಸ್ ಪಿ ಗಳಾದ ಭರತ ಎಸ್ ಆರ್ ಮತ್ತು ಪುಷ್ಪಲತಾ ಎಸ್ ಹಾಗೂ ಇನ್ಸಪೇಕ್ಟರ ಗಳಾದ ವೆಂಕಟೇಶ ಯಡಹಳ್ಳಿ ಮತ್ತು ಎಸ್ ಎಚ್ ಹೋಸಮನಿ ನೇತೃತ್ವದ ತಂಡ ಹುಕ್ಕೇರಿ ತಹಸಿಲ್ದಾರ ಕಛೇರಿಗೆ ಅನಿರೀಕ್ಷಿತವಾಗಿ ಭೇಟಿ ನೀಡಿ ಕಡತಗಳನ್ನು ಪರಶೀಲನೆ

Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ