Breaking News
Home / Uncategorized / ಕೇದನೂರು ಗ್ರಾಮದಲ್ಲಿ ಯುವಕನೊಬ್ಬ ನೇಣಿಗೆ ಶರಣಾದ ಘಟನೆ

ಕೇದನೂರು ಗ್ರಾಮದಲ್ಲಿ ಯುವಕನೊಬ್ಬ ನೇಣಿಗೆ ಶರಣಾದ ಘಟನೆ

Spread the love

 

 

 

ಬೆಳಗಾವಿ : ತಾಲ್ಲೂಕಿನ  ಕೇದನೂರು ಗ್ರಾಮದಲ್ಲಿ ಯುವಕನೊಬ್ಬ ನೇಣಿಗೆ ಶರಣಾದ ಘಟನೆ ಮಂಗಳವಾರ ಬೆಳ್ಳಿಗೆ ನಡೆದಿದೆ.

ಸಚಿನ ಶೆಟ್ಟು ಲೋಹಾರ (22) ಆತ್ಮಹತ್ಯೆ ಮಾಡಿಕೊಂಡ ಯುವಕ.  ಕೆಲಸವಿಲ್ಲದೆ ತಿರುಗಾಡುತ್ತಿದ್ದ ಯುವಕ ಮಾನಸಿಕವಾಗಿ ಕುಗ್ಗಿದ್ದನು. ಇದರಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಲಾಗುತ್ತಿದೆ. ಸ್ಥಳಕ್ಕೆ ಕಾಕತಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


Spread the love

About Laxminews 24x7

Check Also

ಧಾರವಾಡ ಕ್ಷೇತ್ರದ ಅಭ್ಯರ್ಥಿ ಬದಲಿಸುವಂತೆ ಸ್ವಾಮೀಜಿಗಳ ಒತ್ತಾಯ: ತಪ್ಪಾಗಿದ್ದರೆ ಕ್ಷಮೆ ಕೇಳಲು ಸಿದ್ಧ ಎಂದ ಪ್ರಹ್ಲಾದ್ ಜೋಶಿ

Spread the loveಹುಬ್ಬಳ್ಳಿ: ಮುಂಬರುವ ಲೋಕಸಭೆ ಚುನಾವಣೆಗೆ ಧಾರವಾಡ ಲೋಕಸಭಾ ಕ್ಷೇತ್ರದ ಸ್ವತಂತ್ರ ಅಭ್ಯರ್ಥಿ ಶಿವಾನಂದ ಮುತ್ತಣ್ಣನವರ್ ನಿನ್ನೆ ಮಂಗಳವಾರ ಹುಬ್ಬಳ್ಳಿಯಿಂದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ