Breaking News

ಖೈರವಾಡ ಗ್ರಾಮದಲ್ಲಿನ ಶ್ರೀ ನಾಗನಾಥದೇವ ಮಂದಿರ ಉದ್ಘಾಟಿಸಿ ಲೋಕಾರ್ಪಣೆ ಮಾಡಿದ ಮಾಜಿ ಶಾಸಕ ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಅರವಿಂದ್ ಪಾಟೀಲ್

Spread the love

ಖೈರವಾಡ ಗ್ರಾಮದಲ್ಲಿನ ಶ್ರೀ ನಾಗನಾಥದೇವ ಮಂದಿರ ಉದ್ಘಾಟಿಸಿ ಲೋಕಾರ್ಪಣೆ ಮಾಡಿದ ಮಾಜಿ ಶಾಸಕ ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಅರವಿಂದ್ ಪಾಟೀಲ್
ಖಾನಾಪೂರ ತಾಲೂಕಿನ ಖೈರವಾಡ ಗ್ರಾಮದಲ್ಲಿನ ಶ್ರೀ ನಾಗನಾಥದೇವ ಮಂದಿರ ಉದ್ಘಾಟಿಸಿ ಮೂರ್ತಿ ಪ್ರತಿಷ್ಠಾಪನೆ ಸಮಾರಂಭ ನೇರವೇರಿಸಿ ಲೋಕಾರ್ಪಣೆ ಮಾಡಿದ ಮಾಜಿ ಶಾಸಕ ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಅರವಿಂದ್ ಪಾಟೀಲರು ಧಾರ್ಮಿಕತೆ ಯಿಂದ ಏಕತೆ ಸಂಸ್ಕೃತಿ ಪರಂಪರೆಯನ್ನು ಬಿಂಬಿಸುವ ಕಾರ್ಯವಾಗಿ ಸಮಾಜದಲ್ಲಿ ನೆಮ್ಮದಿಯ ವಾತಾವರಣ ನಿರ್ಮಾಣವಾಗುತ್ತದೆ ಎಂದು ಹೇಳಿದರು.ಈ ಸಂದರ್ಭದಲ್ಲಿ
ನಾಗನಾಥದೇವ ಮಂದಿರ ಕಮಿಟಿಯ ವತಿಯಿಂದ ಅರವಿಂದ ಪಾಟೀಲರ ಸತ್ಕಾರ ನೆರವೇರಿತ್ತು
ಈ ಸಂದರ್ಭದಲ್ಲಿ ಖೈರವಾಡ ಗ್ರಾಮಸ್ಥರು ಸೇರಿದಂತೆ ಇನ್ನಿತರ ಗಣ್ಯಮಾನ್ಯರು ಬಹುಸಂಖ್ಯೆಯಲ್ಲಿ ಉಪಸ್ಥಿತರಿದ್ದರು.

Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ