Breaking News

ಬೆಳಗಾವಿಗೆ ರಜೆಗೆ ಬಂದಿದ್ದ ಐಶ್ವರ್ಯಾ ಆತ್ಮಹತ್ಯೆ… ರಾಹುಲ್ ಕರೆ ತಪಾಸಿಸಿ ಎಂದ ಐಶ್ವರ್ಯಾ ತಂದೆ

Spread the love

ಬೆಳಗಾವಿಗೆ ರಜೆಗೆ ಬಂದಿದ್ದ ಐಶ್ವರ್ಯಾ ಆತ್ಮಹತ್ಯೆ…
ರಾಹುಲ್ ಕರೆ ತಪಾಸಿಸಿ ಎಂದ ಐಶ್ವರ್ಯಾ ತಂದೆ
ನಿಪ್ಪಾಣಿ ತಾಲೂಕಿನ ರಾಹುಲ್ ಐಶ್ವರ್ಯಗೆ ಫೋನ್ ಕರೆ ಮಾಡಿದ್ದಕ್ಕೆ ಐಶ್ವರ್ಯ ಎಂಬ ಯುವತಿ ಬೆಳಗಾವಿ ನಗರದ ಹೊರ ವಲಯದಲ್ಲಿರುವ ಹೊನಗಾದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಐಶ್ವರ್ಯ ತಂದೆ ಶಿವಾಜಿ ಆರೋಪಿಸಿದ್ದಾರೆ.
ಶನಿವಾರ ಖಾಸಗಿ ಆಸ್ಪತ್ರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.ಶಾಲೆ ರಜೆ ಇದ್ದ ಕಾರಣ ನನ್ನ ಸಹೋದರಿಯ ಮನವಿಗೆ ಐಶ್ವರ್ಯಳನ್ನು ಕಳುಹಿಸಿದ್ದೆ. ಆದರೆ ಐಶ್ವರ್ಯ ಗೆ ನಿಪ್ಪಾಣಿಯ ರಾಹುಲ್ ಕರೆ ಮಾಡಿದ ಹಿನ್ನೆಲೆಯಲ್ಲಿ ಆಕೆ ಆತ್ಮಹತ್ಯೆ ಮಾಡಿಕೊಂಡಿರುವ ಅನುಮಾನ ವ್ಯಕ್ತವಾಗಿದೆ.
ಐಶ್ವರ್ಯ ಹಾಗೂ ರಾಹುಲ್ ಮೊಬೈಲ್ ತನಿಖೆ ಮಾಡಿದರೇ ಎಲ್ಲ ಸತ್ಯಾಸತ್ಯತೆ ಬಹಿರಂಗವಾಗುತ್ತದೆ ಎಂದು ಒತ್ತಾಯಿಸಿದ್ದಾರೆ.
ಐಶ್ವರ್ಯ ಮರಣೋತ್ತರ ಪರೀಕ್ಷೆಯನ್ನು ಖಾಸಗಿ ಆಸ್ಪತ್ರೆಯಲ್ಲಿ ನಡೆಸಲಾಯಿತು. ಕಾಕತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ

Spread the love

About Laxminews 24x7

Check Also

ಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ

Spread the loveಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ ಬೆಳಗಾವಿ: ಎನ್.ಕೆ. ಎಜುಕೇಶನ್ ಸೊಸೈಟಿಯ ಅಧೀನದಲ್ಲಿರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ