Breaking News

ಬೆಳಗಾವಿಯಲ್ಲಿ ಮುಸ್ಲಿಂ ಧರ್ಮಗ್ರಂಥ ಕುರಾನ್ ಬಗ್ಗೆ ಬ್ಯಾಡ್ ಕಾಮೆಂಟ್! ಹಾಪುರ ಪೊಲೀಸ್ ಠಾಣೆಗೆ ಸಾವಿರಾರು ಮುಸ್ಲಿಂ ಯುವಕರ ಮುತ್ತಿಗೆ

Spread the love

ಬೆಳಗಾವಿಯಲ್ಲಿ ಮುಸ್ಲಿಂ ಧರ್ಮಗ್ರಂಥ ಕುರಾನ್ ಬಗ್ಗೆ ಬ್ಯಾಡ್ ಕಾಮೆಂಟ್!
ಸೋಷಿಯಲ್ ಮಿಡಿಯಾದಲ್ಲಿ ಕುರಾನ್ ಬಗ್ಗೆ ಅವಹೇಳನಕಾರಿ ಕಾಮೆಂಟ್ ಹಿನ್ನೆಲೆ
ಬೆಳಗಾವಿ ಶಹಾಪುರ ಪೊಲೀಸ್ ಠಾಣೆಗೆ ಸಾವಿರಾರು ಮುಸ್ಲಿಂ ಯುವಕರ ಮುತ್ತಿಗೆ
ಬಂಧನ ಮಾಡುವಂತೆ ಒತ್ತಾಯ
ಆರೋಪಿ ಬಂಧನ ಮಾಡೋವರೆಗೂ ಸ್ಥಳಬಿಟ್ಟು ಕದಲೊದಿಲ್ಲ ಎಂದು ಮುಸ್ಲಿಂ ಯುವಕರ ಪಟ್ಟು
ಶಹಾಪುರ ಪೊಲೀಸ ಠಾಣೆಗೆ ಮುತ್ತಿಗೆ ಹಾಕಿ ಆಕ್ರೋಶ
ಸ್ಥಳಕ್ಕೆ ಡಿಸಿಪಿ ರೋಹನ್ ಜಗದೀಶ್ ಮನವೊಲಿಕೆ
ಆರೋಪಿ ಬಂಧನ ಮಾಡೋದಾಗಿ ಡಿಸಿಪಿ ಭರವಸೆ ಬಳಿಕ ಪ್ರತಿಭಟನೆ ಕೈಬಿಟ್ಟ ಮುಸ್ಲಿಂ ಯುವಕರು
ಶಹಾಪುರ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ

Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ