ಮೂಡಲಗಿ ತಾಲೂಕಿನ ಅರಭಾವಿ ಪಟ್ಟಣದಲ್ಲಿ ನಡೆದ ಶ್ರೀ ಭಗೀರಥ ಜಯಂತಿ ನಿಮಿತ್ಯವಾಗಿ ಆದ್ಯಾತ್ಮೀಕ ಪ್ರವಚನ ಕಾರ್ಯಕ್ರಮ.
ಈ ಸಂದರ್ಭದಲ್ಲಿ ಪರಮಪೂಜ್ಯ ಜಗದ್ಗುರು ಶ್ರೀ ಡಾ॥ ಪುರುಷೋತ್ತಮಾನಂದಪುರಿ ಮಹಾಸ್ವಾಮಿಗಳು, ಹಾಗೂ ಪ.ಪೂ ಶ್ರೀ ಮ.ನಿ.ಪ್ರ.ಸ್ವ ಡಾ।
ಮಹಾಂತಪ್ರಭು ಮಹಾಸ್ವಾಮಿಗಳು ವಿರಕ್ತ ಮಠ, ಶೇಗುಣಸಿ ,ಶ್ರೀ ಶಿವಯ್ಯಾ ಮಹಾಸ್ವಾಮಿಗಳು , ಮುಖ್ಯ ಅತಿಥಿಗಳಾಗಿ ಯುವ ನಾಯಕ ಸರ್ವೋತ್ತಮ ಜಾರಕಿಹೊಳಿ ಅವರು ಭಾಗವಹಿಸಿದ್ದರು.
ಪಟ್ಟಣದ ಪ್ರಮುಖ ಮುಖಂಡರು ಉಪ್ಪಾರ ಸಮಾಜದ ಹಿರಿಯರು ಸ್ಥಳೀಯರು ಉಪಸ್ಥಿತರಿದ್ದರು….