ಸಚಿವ ಸತೀಶ್ ಜಾರಕಿಹೊಳಿ ಅವರ ವಿಶೇಷ ಅನುದಾನ ಬಳಸಿ ಗೌಂಡವಾಡದಲ್ಲಿ ಅಭಿವೃದ್ಧಿ
ಸುಮಾರು 40 ಲಕ್ಷ ಅನುದಾನದಲ್ಲಿ ರಸ್ತೆ ಹಾಗೂ ಚರಂಡಿ ನಿರ್ಮಾಣ ಕಾಮಗಾರಿಗೆ ಚಾಲನೆ
ಸಚಿವ ಸತೀಶ್ ಜಾರಕಿಹೊಳಿ ಅವರ ವಿಶೇಷ ಅನುದಾನ
ಸುಮಾರು 40 ಲಕ್ಷ ಅನುದಾನದಲ್ಲಿ ಕಾಮಗಾರಿರಸ್ತೆ ಹಾಗೂ ಚರಂಡಿ ನಿರ್ಮಾಣ
ಗಣ್ಯರಿಂದ ಕಾಮಗಾರಿಗೆ ಚಾಲನೆ
ಬೆಳಗಾವಿ ತಾಲೂಕಿನ ಗೌಂಡವಾಡ ಗ್ರಾಮದಲ್ಲಿ ಲೋಕೋಪಯೋಗಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ಅವರ ವಿಶೇಷ ಅನುದಾನದಲ್ಲಿ ರಸ್ತೆ ಮತ್ತು ಚರಂಡಿ ನಿರ್ಮಾಣ ಕಾಮಗಾರಿಗೆ ಚಾಲನೆಯನ್ನು ನೀಡಲಾಯಿತು.
ಬೆಳಗಾವಿ ತಾಲೂಕಿನ ಕಡೋಲಿ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಗೌಂಡವಾಡ ಗ್ರಾಮದಲ್ಲಿ ಲೋಕೋಪಯೋಗಿ ಮತ್ತು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ ಜಾರಕಿಹೊಳಿಯವರ ವಿಶೇಷ ಸುಮಾರು 40 ಲಕ್ಷ ರೂಪಾಯಿ ಅನುದಾನದಲ್ಲಿ ಸಿಸಿ ರಸ್ತೆ ಮತ್ತು ಚರಂಡಿ ನಿರ್ಮಿಸಲು ಚಾಲನೆಯನ್ನು ನೀಡಲಾಯಿತು.
ಕಾರ್ಯಕ್ರಮದಲ್ಲಿ ಕೆಪಿಸಿಸಿ ಸದಸ್ಯರಾದ ಮಲ್ಲಗೌಡ ಪಾಟೀಲ, ಗ್ರಾಮ ಪಂಚಾಯಿತಿ ಅದ್ಯಕ್ಷರು, ಉಪಾಧ್ಯಕ್ಷರು ಸದಸ್ಯರು ಹಾಗೂ ಸಮಸ್ತ ನಾಗರಿಕರು ಉಪಸ್ಥಿತರಿದ್ದರು
Laxmi News 24×7