Breaking News

ಒಮ್ಮೆ ಮನಸ್ಸು ಮುರಿದುಕೊಂಡ ಮೇಲೆ ಮುಗೀತು:ಯತ್ನಾಳ್

Spread the love

ವಿಜಯಪುರ, ಜೂನ್ 23: ಬಿಜೆಪಿಯ ರಾಜ್ಯಾಧ್ಯಕ್ಷನಾಗಿ ಬಿವೈ ವಿಜಯೇಂದ್ರರನ್ನೇ (BY Vijayendra) ಮುಂದುವರಿಸಿದರೆ ತಾನು ಬಿಜೆಪಿಗೆ ವಾಪಸ್ಸು ಹೋಗುವ ಪ್ರಶ್ನೆಯೇ ಉದ್ಭವಿಸಲ್ಲ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದರು.

ರಾಜ್ಯಾಧ್ಯಕ್ಷನಾಗಬಹುದು ಎಂದು ಹೇಳಲಾಗುತ್ತಿರುವ ಮುರುಗೇಶ್ ನಿರಾಣಿಯವರು ತನ್ನ ಬಗ್ಗೆ ಧೋರಣೆ ಬದಲಾಯಿಸಿರುವ ಬಗ್ಗೆ ಯತ್ನಾಳ್ ಹೆಚ್ಚು ಮಾತಾಡಲಿಲ್ಲ. ನಿರಾಣಿ ಮನೆಯಲ್ಲಿನ ಮದುವೆ ಕಾರ್ಯ್ರಮ ಮತ್ತು ಬಿಎಸ್ ಯಡಿಯೂರಪ್ಪನವರ ಮೊಮ್ಮಗನ ಮದುವೆ-ಎರಡಕ್ಕೂ ತಾನು ಹೋಗಲಿಲ್ಲ,

ಒಮ್ಮೆ ಮನಸ್ಸು ಮುರಿದುಕೊಂಡ ಮೇಲೆ ಮುಗೀತು, ಪಕ್ಷಕ್ಕೆ ಯಾರು ರಾಜ್ಯಾಧ್ಯಕ್ಷರಾಗಬೇಕೆಂದು ತಾನು ಹೇಳೂದು ಇಲ್ಲ, ಒಂದು ವೇಳೆ ನಾನು ಹೇಳಿದ್ದೇಯಾದರೆ ಬಿಜೆಪಿ ನಾಯಕರು ಅವರನ್ನು ಟಾರ್ಗೆಟ್ ಮಾಡುತ್ತಾರೆ ಎಂದು ಯತ್ನಾಳ್ ಹೇಳಿದರು.


Spread the love

About Laxminews 24x7

Check Also

ಗೃಹ ಸಚಿವರ ತವರಲ್ಲೇ ಸಕ್ರಿಯವಾಗಿದೆ ಡ್ರಗ್ಸ್ ಮಾಫಿಯಾ…!

Spread the loveಕಾಲೇಜು ವಿದ್ಯಾರ್ಥಿಗಳಿಗೆ ಡ್ರಗ್ಸ್ ಸರಬರಾಜು ಮಾಡುತ್ತಿದ್ದವರು ಅರೆಸ್ಟ್.. ತುಮಕೂರು: ನಗರದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ಮಾದಕ ವಸ್ತುಗಳನ್ನು ಸರಬರಾಜು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ