Breaking News

ಸಾಂಬಾರ್​ ಮಾಡುವ ವಿಚಾರಕ್ಕೆ ಸ್ನೇಹಿತರ (Friends) ನಡುವೆ ಗಲಾಟೆಯಾಗಿ, ಕೊಲೆಯಲ್ಲಿ ಅಂತ್ಯವಾಗಿದೆ.

Spread the love

ಬೆಂಗಳೂರು, ಜೂನ್​ 23: ಸಾಂಬಾರ್​ ಮಾಡುವ ವಿಚಾರಕ್ಕೆ ಸ್ನೇಹಿತರ (Friends) ನಡುವೆ ಗಲಾಟೆಯಾಗಿ, ಕೊಲೆಯಲ್ಲಿ ಅಂತ್ಯವಾಗಿದೆ.

ಬೆಂಗಳೂರಿನ (Bengaluru) ತಲಘಟ್ಟಪುರದಲ್ಲಿ ರವಿವಾರ ತಡರಾತ್ರಿ ಘಟನೆ ನಡೆದಿದೆ. ನೇಪಾಳ ಮೂಲದ ಬಹದ್ದೂರ್ ಕೊಲೆಯಾದ ವ್ಯಕ್ತಿ. ಮಹೇಂದ್ರ ಕೊಲೆ ಮಾಡಿದ ಆರೋಪಿ.

ಬಹದ್ದೂರ್ ಮತ್ತು ಮಹೇಂದ್ರ ನಡುವೆ ರವಿವಾರ (ಜೂ.22) ರಾತ್ರಿ ಸಾಂಬಾರ್ ಮಾಡುವ ವಿಚಾರಕ್ಕೆ ರೂಂನಲ್ಲಿ ಗಲಾಟೆ ಶುರುವಾಗಿದೆ. ಗಲಾಟೆ ತಾರಕಕ್ಕೆ ಏರಿದ್ದು ಬಹದ್ದೂರ್​ ಮೇಲೆ ಮಹೇಂದ್ರ ಹಲ್ಲೆ ಮಾಡಿ ಕೊಲೆ ಮಾಡಿದ್ದಾನೆ. ಕೊಲೆಯಾದ ಬಹದ್ದೂರ್ ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದನು.

ಕಳೆದ ಕೆಲವು ವರ್ಷಗಳಿಂದ ಬೆಂಗಳೂರಿನಲ್ಲಿ ವಾಸವಾಗಿದ್ದನು. ಘಟನಾ ಸ್ಥಳಕ್ಕೆ ತಲಘಟ್ಟಪುರ ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ


Spread the love

About Laxminews 24x7

Check Also

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕೊರತೆ – ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

Spread the loveಬೆಂಗಳೂರು: ರಾಜ್ಯಕ್ಕೆ ಈ ಬಾರಿ ಮುಂಗಾರು ಆತಂಕ ದೊಡ್ಡ ಮಟ್ಟದಲ್ಲಿ ತಟ್ಟಲಿದೆ. ವಾಡಿಕೆಗಿಂತ ಈ ಬಾರಿ ಮಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ