ಮುಖ್ಯ ಇಂಜಿನಿಯರ್ ಮನೆಯಲ್ಲಿ ವಜ್ರಾಭರಣ, ಚಿನ್ನಾಭರಣ, ಬೆಳ್ಳಿ ಒಂದೂವರೆ ಲಕ್ಷ ನಗದು ಪತ್ತೆ*
ಕರ್ನಾಟಕ ನೀರಾವರಿ ನಿಗಮದ ಮುಖ್ಯ ಇಂಜಿನಿಯರ್ ಮನೆ ಮೇಲೆ ಲೋಕಾ ದಾಳಿ ವೇಳೆ ಪತ್ತೆ
ಬೆಳಗಾವಿಯ ರಾಮತೀರ್ಥನಗರದಲ್ಲಿರುವ ಅಧಿಕಾರಿ ಮನೆ
ಮುಖ್ಯ ಇಂಜಿನಿಯರ್ ಅಶೋಕ ವಸಂದ್ ಬೆಳಗಾವಿ ಮನೆ, ಧಾರವಾಡ ಕಚೇರಿ ಮೇಲೆ ದಾಳಿ
ಕೆಎನ್ಎನ್ಎಲ್ ಧಾರವಾಡ ವಿಭಾಗದ ಮುಖ್ಯ ಇಂಜಿನಿಯರ್ ಆಗಿರುವ ಅಶೋಕ ವಸಂದ್
ಧಾರವಾಡ ಲೋಲಾಯುಕ್ತ ಅಧಿಕಾರಿಗಳಿಂದ ಬೆಳಗಾವಿಯಲ್ಲಿ ಶೋಧಕಾರ್ಯ