Breaking News

ಮಾದಕ ವಸ್ತು ಮುಕ್ತ ಸಮಾಜ ನಿರ್ಮಿಸಲು ಕೈಜೋಡಿಸಿ; ಶಶಿಧರ ಕುರೇರ್

Spread the love

ಮಾದಕ ವಸ್ತು ಮುಕ್ತ ಸಮಾಜ ನಿರ್ಮಿಸಲು ಕೈಜೋಡಿಸಿ; ಶಶಿಧರ ಕುರೇರ್
ಇಂದು ಇಂಟರ್’ನ್ಯಾಷನಲ್ ಡ್ರಗ್ ಅಬ್ಯೂಸ್ ಡೇ ಹಿನ್ನೆಲೆ ಬಾಗಲಕೋಟೆ ಜಿಲ್ಲೆಯಾದ್ಯಂತ ಪ್ರತಿಜ್ಞಾ ವಿಧಿ ಬೋಧನೆ ಮಾಡಲಾಯಿತು.
ಇಂದು ಬಾಗಲಕೋಟೆ ಜಿಲ್ಲೆಯಾದ್ಯಂತ ವಿಶ್ವ ಮಾದಕ ವಸ್ತು ವಿರೋಧಿ ದಿನದ ಹಿನ್ನೆಲೆ ಜಿಲ್ಲೆಯ ಒಟ್ಟು 4 ಲಕ್ಷ ಶಾಲಾ, ಕಾಲೇಜು ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿ ಬೋಧನೆ ಮಾಡಲಾಯಿತು. ಈ ವೇಳೆ 1600 ಪೊಲೀಸ್, ಶಿಕ್ಷಣ ಇಲಾಖೆ, ಅರೋಗ್ಯ ಇಲಾಖೆ ಸಿಬ್ಬಂದಿ ಪ್ರತಿಜ್ಞಾ ವಿಧಿ ಬೋಧನೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.
ಈ ವೇಳೆ ಜಿಪಂ ಸಿಇಓ ಶಶಿಧರ ಕುರೇರ ಅವರು ಡ್ರಗ್ ಮುಕ್ತ ಸಮಾಜವನ್ನು ನಿರ್ಮಿಸಲು ಎಲ್ಲರೂ ಕೈಜೋಡಿಸಬೇಕು. ಯಾರಿಗಾದರೂ ಮಾದಕ ವಸ್ತು ಮಾರಾಟದ ಮಾಹಿತಿ ದೊರೆತಲ್ಲಿ ಪೊಲೀಸ್ ಇಲಾಖೆಯ ಗಮನಕ್ಕೆ ತರಬೇಕು. ಯುವಕರು ಮಾದಕ ವಸ್ತುಗಳಿಗೆ ಬಲಿಯಾಗಬಾರದು ಎಂದರು.
ಈ ಸಂದರ್ಭದಲ್ಲಿ ಬಾಗಲಕೋಟೆಯ ಜಿಲ್ಲಾಧಿಕಾರಿಗಳಾದ ಸಂಗಪ್ಪ ಎಂ, ಎಸ್ಪಿ ಅಮರನಾಥ ರೆಡ್ಡಿ ಸೇರಿದಂತೆ ಇನ್ನುಳಿದವರು ಉಪಸ್ಥಿತರಿದ್ಧರು.

Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ