ಗೋಕಾಕ ತಾಲೂಕಾ ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ನೂತನವಾಗಿ ನಿರ್ಮಿಸಲಾಗುತ್ತಿರುವ ತಾಲೂಕಾ ಮಟ್ಟದ ಸಾರ್ವಜನಿಕ ಆರೋಗ್ಯ ಪ್ರಯೋಗಾಲಯ ನೂತನ ಕಟ್ಟಡ ಗುದ್ದಲಿ ಸಮಾರಂಭದಲ್ಲಿ
ಮುಖ್ಯ ಅತಿಥಿಗಳಾಗಿ ಗೋಕಾಕ ಮತಕ್ಷೇತ್ರದ ಜನಪ್ರಿಯ ಶಾಸಕರಾದ ಶ್ರೀ ರಮೇಶ ಜಾರಕಿಹೊಳಿ ಅವರು ಭಾಗವಹಿಸಿ ಗುದ್ದಲಿ ಪೂಜೆ ನೆರವೇರಿಸಿ ಕಟ್ಟಡ ಕಾಮಗಾರಿಗೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಬೀಮ್ಸ ನಿರ್ದೇಶಕರಾದ ಡಾ.ಅಶೋಕ ಶೆಟ್ಟಿ, ಮುಖ್ಯ ವೈದ್ಯಾಧಿಕಾರಿಗಳಾದ ಡಾ.ರವೀಂದ್ರ ಆಂಟೀನ,ಟಿ.ಎಚ್.ಓ ಮುತ್ತಣ್ಣ ಕೋಪ್ಪದ, ಭೀಮನಗೌಡ ಪೊಲೀಸಗೌಡರ,ಟಿ.ಆರ್ ಕಾಗಲ,ಡಾ.ಕಿರಣ,ಡಾ.ಕಡ್ಲೇಪ್ಪಗೋಳ,ಡಾ.ಶಾಂತಕುಮಾರ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.