Breaking News

ಕಾಗವಾಡ ತಾ.ಶೇಡಬಾಳದ ಬಿಎಸ್ಎಫ್ ಯೋಧ ಅನಾರೋಗ್ಯದಿಂದ ನಿಧನ

Spread the love

ಕಾಗವಾಡ ತಾ.ಶೇಡಬಾಳದ ಬಿಎಸ್ಎಫ್ ಯೋಧ ಅನಾರೋಗ್ಯದಿಂದ ನಿಧನ
ಬಿಎಸ್ಎಫ್ ಯೋಧ ದಗಡು ಪೂಜಾರಿ ರಜೆಯ ಮೇಲೆ ಗ್ರಾಮಕ್ಕೆ ಮರಳಿದ್ದಾಗ ಆರೋಗ್ಯ ಸಮಸ್ಯೆಯಿಂದ ಬೆಳಗಾವಿ ಆಸ್ಪತ್ರೆಗೆ ದಾಖಲಾಗಿದ್ದರು.ಚಿಕಿತ್ಸೆ ಫಲಿಸದೆ ನಿಧನರಾಗಿದ್ದಾರೆ.
ಮೃತ ಯೋಧರು ತಾಯಿ, ಪತ್ನಿ ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ. ಯೋಧನು ಅಸ್ಸಾಂ ರಾಜ್ಯದ ಗುವಾಹಟಿಯ170 ಬಟಾಲಿಯನ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.
ಯೋಧನ ಸ್ವಗ್ರಾಮದ ತೋಟದಲ್ಲಿ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ ನೆರವೇರಿಸಲಾಯಿತು. ಅಂತ್ಯಕ್ರಿಯೆಯಲ್ಲಿ ಸರ್ಕಾರಿ ಅಧಿಕಾರಿಗಳು ಗ್ರಾಮದ ಮುಖಂಡರು ಭಾಗಿಯಾಗಿದ್ದರು

Spread the love

About Laxminews 24x7

Check Also

ಅಕ್ರಮ ಎಸಗಿರುವ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಒತ್ತಾಯ

Spread the loveಬೆಳಗಾವಿ: ಮಹಾನಗರ ಪಾಲಿಕೆ 8 ಮತ್ತು 9 ವಾರ್ಡ್‌ನಲ್ಲಿನ  ಆಸ್ತಿಗಳಿಗೆ ಮತ್ತೊಬ್ಬರ ಹೆಸರಿನಲ್ಲಿ ಬಾಂಡ್ ಆಧಾರದ ಮೇಲೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ