Breaking News

ಕಾಲೇಜು ಪ್ರಾಂಶುಪಾಲ ಹೃದಯಾಘಾತದಿಂದ ಸಾವು

Spread the love

ರಾಜ್ಯದಲ್ಲಿ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಕಾಲೇಜು ಉಪ ಪ್ರಾಂಶುಪಾಲ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಕಲಬುರಗಿಯಲ್ಲಿ ನಡೆದಿದೆ.

ಗುರುಬಸವಯ್ಯ ಸಾಲಿಮಠ (೫೧) ಹೃದಯಾಘಾತಕ್ಕೆ ಬಲಿಯಾದವರು. ಕಲಬುರಗಿಯ ಕೊಹಿನೂರ್ ಕಾಲೇಜಿನ ಉಪ ಪ್ರಾಂಶುಪಾಲರಾಗಿ ಕಾರ್ಯನಿರ್ವಹಿಸುತ್ತಿದ್ದರು. ಕಲಬುರಗಿ ನಗರದ ಬಿದ್ದಾಪುರ ಕಾಲೋನಿಯಲ್ಲಿ ಈ ಘಟನೆ ನಡೆದಿದೆ.ಬೆಳಿಗ್ಗೆ ವಾಕಿಂಗ್ ಮುಗಿಸಿ ಮನೆಗೆ ಬಂದವರು ಸ್ವಲ್ಪ ನೀರು ಕುಡಿದಿದ್ದಾರೆ. ನೀರು ಕುಡಿಯುತ್ತಿದ್ದಂತೆಯೇ ವಾಂತಿಯಾಗಿದೆ. ಹಠಾತ್ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ.


Spread the love

About Laxminews 24x7

Check Also

ಚಿತ್ರದುರ್ಗ ಬಸ್​ ದುರಂತ: ಗಾಯಗೊಂಡಿದ್ದ ಬಸ್​ ಚಾಲಕ ಸಾವು

Spread the loveಹುಬ್ಬಳ್ಳಿ: ಚಿತ್ರದುರ್ಗದ ಹಿರಿಯೂರು-ಶಿರಾ ನಡುವಿನ ಜವನಗೊಂಡಹಳ್ಳಿ ಬಳಿ ಸಂಭವಿಸಿದ್ದ ಬಸ್​ ​ದುರಂತದಲ್ಲಿ ಗಾಯಗೊಂಡಿದ್ದ ಖಾಸಗಿ ಬಸ್ ಚಾಲಕ ಶಿಗ್ಗಾವಿಯ ಮೊಹಮ್ಮದ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ