Breaking News

ಮಹಾಲಿಂಗಪೂರ ಪಟ್ಟಣ ನೂತನ ತಾಲ್ಲೂಕು ಘೋಷಣೆಗಾಗಿ ಆಗ್ರಹಿಸಿ ಪ್ರತಿಭಟನೆ

Spread the love

ಮಹಾಲಿಂಗಪೂರ ಪಟ್ಟಣ ನೂತನ ತಾಲ್ಲೂಕು ಘೋಷಣೆಗಾಗಿ ಆಗ್ರಹಿಸಿ ಪ್ರತಿಭಟನೆ
ಹೊಸ ತಾಲೂಕು ಕೇಂದ್ರವನ್ನಾಗಿ ಸರ್ಕಾರ ಘೋಷಿಸಬೇಕೆಂದು ತಾಲೂಕು ಹೋರಾಟ ಸಮೀತಿ ಕೈಗೊಂಡಿರುವ ಪ್ರತಿಭಟನೆಯಲ್ಲಿ ಸಾರ್ವಜನಿಕರು ಸ್ವಯಂ ಪ್ರೇರಿತರಾಗಿ ಅಂಗಡಿ ಮುಂಗಟ್ಟುಗಳನ್ನು ಬಂದ ಮಾಡಿ ಬಾಗವಹಿಸಿದ್ದರು
ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪೂರವನ್ನು ನೂತನ ತಾಲೂಕು ಕೇಂದ್ರವನ್ನಾಗಿ ಕಳೆದ ಮೂರು ವರ್ಷಗಳಿಂದ ಹೋರಾಟ ನಡೆಯುತ್ತಾ ಬಂದರು ಹೋರಾಟಕ್ಕೆ ಸ್ಪಂಧಿಸದ ಸರ್ಕಾರ ಹೋರಾಟಗಾರರು ಮಹಾಲಿಂಗಪೂರ ಪಟ್ಡಣದ ಬಸವೇಶ್ವರ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ರಸ್ತೆ ತಡೆ ನಡಿಸಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಪ್ರತಿಭಟನೆ ನಡೆಸಿದರು ಸಾರ್ವಜನಿಕರು,
ವ್ಯಾಪಾರಿಗಳು ಅಂಗಡಿ ಮುಂಗಟ್ಟುಗಳನ್ನು ಬಂದ ಮಾಡಿ ಸ್ವಯಂ ಪ್ರೇರಿತರಾಗಿ ಪ್ರತಿಭಟನೆಯಲ್ಲಿ ಭಾಗವಹಿಸಿದರು ಕೆಲವರಿಂದ ಅರೆಬೆತ್ತಲೆಯಾಗಿ ಮೈಮೇಲೆ ತಾಲೂಕು ರಚನೆ ಹೋರಾಟದ ಬರವಣಿಗೆ ಬರೆದುಕೊಂಡು ಪ್ರತಿಭಟಿಸಿದರು ಮಹಾಲಿಂಗಪೂರ ಪಟ್ಟಣದಲ್ಲಿ ಶಾಂತಿ ಸುವ್ಯವಸ್ಥೆಗಾಗಿ ಹೆಚ್ಚಿನ ಪೊಲೀಸ್ ನಿಯೋಜನೆ ಮಾಡಲಾಗಿತ್ತು

Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ