Breaking News

ಸವದತ್ತಿ ತಾಲೂಕಿನ ಹೂಲಿಕಟ್ಟಿ ಗ್ರಾಮದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರು ಸುದ್ದಿ ತಿಳಿದು ನೋವಾಯಿತು,

Spread the love

ಸವದತ್ತಿ ತಾಲೂಕಿನ ಹೂಲಿಕಟ್ಟಿ ಗ್ರಾಮದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರು ಸುದ್ದಿ ತಿಳಿದು ನೋವಾಯಿತು,

ಧಿಡಿರ್ ಇಂದು ಸವದತ್ತಿ ತಾಲೂಕ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿ ಮಕ್ಕಳ ಆರೋಗ್ಯ ವಿಚಾರಿಸಿ ವೈದ್ಯಾಧಿಕಾರಿಗಳಿಗೆ ಗುಣಮಟ್ಟದ ಚಿಕಿತ್ಸೆ ನೀಡುವಂತೆ ಸೂಚಿಸಿದೇನು.

ಈ ಸಂದರ್ಭದಲ್ಲಿ ವೈದ್ಯರು, ಸ್ಥಳೀಯ ಮುಖಂಡರು, ಸಮಿತಿ ಸದಸ್ಯರು ಸೇರಿ ಅನೇಕರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ನೂತನವಾಗಿ ಆರಂಭಗೊಂಡ ಆವಿಷ್ಕಾರ ಹೋಟೆಲ್ ಸತೀಶ ಜಾರಕಿಹೊಳಿ ಅವರು ಹಾಗೂ ಯುವ ನಾಯಕ ರಾಹುಲ್ ಜಾರಕಿಹೊಳಿ ಅವರು ಉದ್ಘಾಟಿಸಿದರು.

Spread the love ಗೋಕಾಕ: ನಗರದ ರಿದ್ದಿ ಸಿದ್ಧಿ ಕಾರ್ಖಾನೆ ಹತ್ತಿರ ನೂತನವಾಗಿ ಆರಂಭಗೊಂಡ ಆವಿಷ್ಕಾರ ಹೋಟೆಲ್ ವನ್ನು ಲೋಕೋಪಯೋಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ