Breaking News

ಗೋಕಾಕ ಜಾತ್ರೆ ಯಶಸ್ವಿಯಾದ ಹಿನ್ನಲೆ ಶಾಸಕ ಹಾಗೂ ಜಾತ್ರಾ ಕಮೀಟಿಯ ಅಧ್ಯಕ್ಷ ರಮೇಶ ಜಾರಕಿಹೊಳಿ ಅವರನ್ನು ನಗರಸಭೆಯಿಂದ ಸತ್ಕರಿಸಿದರು.

Spread the love

ಗೋಕಾಕ ಜಾತ್ರೆ ಯಶಸ್ವಿಯಾದ ಹಿನ್ನಲೆ ಶಾಸಕ ಹಾಗೂ ಜಾತ್ರಾ ಕಮೀಟಿಯ ಅಧ್ಯಕ್ಷ ರಮೇಶ ಜಾರಕಿಹೊಳಿ ಅವರನ್ನು ನಗರಸಭೆಯಿಂದ ಸತ್ಕರಿಸಿದರು.
May be an image of 14 people, dais and hospital
ನಗರಸಭೆ ಅಧ್ಯಕ್ಷ ಪ್ರಕಾಶ ಮುರಾರಿ, ಉಪಾಧ್ಯಕ್ಷೆ ಬಿಬಿಬತುಲ ಜಮಾದಾರ, ಸ್ಥಾಯಿ ಸಮೀತಿ ಚೇರಮನ್ ಶ್ರೀಶೈಲ
ಯಕ್ಕುಂಡಿ, ಪೌರಾಯುಕ್ತ ರವಿ ರಂಗಸುಭೆ, ಹಿರಿಯ ಸದಸ್ಯರುಗಳಾದ ಕುತ್ಬುದ್ದಿನ ಗೋಕಾಕ, ಅಬ್ಬಾಸ ದೇಸಾಯಿ, ದುರ್ಗಪ್ಪ ಶಾಸ್ತ್ರೀಗೊಲ್ಲರ, ಬಸವರಾಜ ಆರೇನ್ನವರ ಸೇರಿದಂತೆ ನಗರಸಭೆ ಸದಸ್ಯರು ಇದ್ದರು.
May be an image of 14 people, dais and hospital

Spread the love

About Laxminews 24x7

Check Also

belagavi: ಗ್ರಾಮೀಣ ರಸ್ತೆ ಅಭಿವೃದ್ಧಿಗೆ ಆದ್ಯತೆ

Spread the loveಸತ್ತಿಗೇರಿ:  ಸವದತ್ತಿ ಯಲ್ಲಮ್ಮ ಕ್ಷೇತ್ರದ ವ್ಯಾಪ್ತಿಯಲ್ಲಿ ಗ್ರಾಮೀಣ ಭಾಗದ ರಸ್ತೆಗಳ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತಿದೆ ಎಂದು ಶಾಸಕ ವಿಶ್ವಾಸ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ