Breaking News

ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮ ನಿಯಮಿತದ ವತಿಯಿಂದ ಕೈಗೆತ್ತಿಕೊಳ್ಳಲಾಗಿರುವ ಬೆಂಗಳೂರು ಸುತ್ತಮುತ್ತಲಿನ ರಸ್ತೆ ಅಭಿವೃದ್ಧಿ ಕಾಮಗಾರಿಗಳ ಹಾಗೂ ಬೃಹತ್ ಸೇತುವೆ ನಿರ್ಮಾಣ ಕಾಮಗಾರಿಗಳ ಪರಿಷ್ಕೃತ ಅಂದಾಜು ಪ್ರಸ್ತಾವನೆ

Spread the love

ಬೆಂಗಳೂರಿನ ವಿಕಾಸಸೌಧದಲ್ಲಿ ಇಂದು ನನ್ನ ಅಧ್ಯಕ್ಷತೆಯಲ್ಲಿ ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮ ನಿಯಮಿತದ ವತಿಯಿಂದ ಕೈಗೆತ್ತಿಕೊಳ್ಳಲಾಗಿರುವ ಬೆಂಗಳೂರು ಸುತ್ತಮುತ್ತಲಿನ ರಸ್ತೆ ಅಭಿವೃದ್ಧಿ ಕಾಮಗಾರಿಗಳ ಹಾಗೂ ಬೃಹತ್ ಸೇತುವೆ ನಿರ್ಮಾಣ ಕಾಮಗಾರಿಗಳ ಪರಿಷ್ಕೃತ ಅಂದಾಜು ಪ್ರಸ್ತಾವನೆ ಕುರಿತು ಸಭೆಯನ್ನು ನಡೆಸಿದೆ.

ಈ ವೇಳೆ ನಿಗಮದ ಅಧ್ಯಕ್ಷ ಶ್ರೀ ಎಚ್.ಸಿ.‌ಬಾಲಕೃಷ್ಣ, ಲೋಕೋಪಯೋಗಿ ಇಲಾಖೆಯ ಮುಖ್ಯ ಕಾರ್ಯದರ್ಶಿ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.
#satishjarkiholi #bengaluru


Spread the love

About Laxminews 24x7

Check Also

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕೊರತೆ – ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

Spread the loveಬೆಂಗಳೂರು: ರಾಜ್ಯಕ್ಕೆ ಈ ಬಾರಿ ಮುಂಗಾರು ಆತಂಕ ದೊಡ್ಡ ಮಟ್ಟದಲ್ಲಿ ತಟ್ಟಲಿದೆ. ವಾಡಿಕೆಗಿಂತ ಈ ಬಾರಿ ಮಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ