ಖಾನಾಪೂರ ಪಟ್ಟಣದಲ್ಲಿ ಇಂದು ಖಾನಾಪೂರ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಘಟಕದ ಕಾರ್ಯಕಾರಿಣಿ ಸಭೆಯಲ್ಲಿ ಭಾಗವಹಿಸಿದ ಯುವ ನಾಯಕ ರಾಹುಲ ಜಾರಕಿಹೊಳಿ..
ಯುವ ಶಕ್ತಿ – ಕಾಂಗ್ರೆಸ್ ಶಕ್ತಿಯಾಗಬೇಕು. ಈ ನಿಟ್ಟಿನಲ್ಲಿ ಸಂಘಟನೆ ಗಟ್ಟಿ ಮಾಡಿದಾಗಲೇ ಬದಲಾವಣೆ ಸಾಧ್ಯ ಎಂದು ಪಕ್ಷದ ಬಲವರ್ಧನೆ ಕುರಿತಾಗಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಲಾಯಿತು.
ಈ ವೇಳೆ ನೂತನವಾಗಿ ಆಯ್ಕೆಯಾಗಿರುವ ಯುವ ಕಾಂಗ್ರೆಸ್ ಪದಾಧಿಕಾರಿಗಳನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಹಾಗೂ ತಾಲೂಕಿನ ಎಲ್ಲ ಪದಾಧಿಕಾರಿಗಳು, ಸ್ಥಳೀಯ ಮುಖಂಡರು ಮತ್ತು ಯುವ ಕಾರ್ಯಕರ್ತರು ಉಪಸ್ಥಿತರಿದ್ದರು.
Laxmi News 24×7