Breaking News

ಕೊಪ್ಪಳ ಜಿಲ್ಲೆಯ ಗಂಗಾವತಿ ಪಟ್ಟಣದಲ್ಲಿ ಯುವ ಕಾಂಗ್ರೆಸ್‌ನ ನೂತನ ಪದಾಧಿಕಾರಿಗಳ ಪದಗ್ರಹಣ ‘

Spread the love

 ಕೊಪ್ಪಳ ಜಿಲ್ಲೆಯ ಗಂಗಾವತಿ ಪಟ್ಟಣದಲ್ಲಿ ಆಯೋಜಿಸಲಾದ ಕೊಪ್ಪಳ ಜಿಲ್ಲಾ ಯುವ ಕಾಂಗ್ರೆಸ್‌ನ ನೂತನ ಪದಾಧಿಕಾರಿಗಳ ಪದಗ್ರಹಣ ‘ಯುವ ಶಕ್ತಿ ಪ್ರತಿಜ್ಞೆ’ ಕಾರ್ಯಕ್ರಮದಲ್ಲಿ ಯುವ ನಾಯಕ ರಾಹುಲ್ ಜಾರಕಿಹೊಳಿ
May be an image of 7 people, dais and text
ಅವರು ಭಾಗವಹಿಸಿ, ಯುವ ಶಕ್ತಿ ಮತ್ತು ಸಂಘಟನೆಯ ಭವಿಷ್ಯದ ದೃಷ್ಟಿಕೋನವನ್ನು ಹಂಚಿಕೊಂಡರು
ಪಕ್ಷದ ಭವಿಷ್ಯ ರೂಪಿಸುವಲ್ಲಿ ಯುವಕರ ಪಾತ್ರ ಅಮೂಲ್ಯ. ಹೊಸ ನೇತೃತ್ವಕ್ಕೆ ಹಾರೈಕೆಗಳು!May be an image of ‎8 people, dais and ‎text that says "‎ಯುವ ಕಕ್ತಿ ಪ್ರತಿಜ್ಞೆ-2025 ಪ್ರ ತಿಜ್ಞೆ- 2025 လ ನಮిತಿ ನೂತನ ಪದಾ ಪದಾಗಿಕಾರಿಗಳ व ವಗ್ರಹಜ ವಗ್ರ ನಗರಹಜಜ್ಯಗ್ರಕ ಸ ಕಗ್ಣ ಜಜಗ್ದಕಾ ما ಕಾ ಗ್ರ pr‎"‎‎
ಈ ಕಾರ್ಯಕ್ರಮದಲ್ಲಿ ಕೊಪ್ಪಳ ಮಾನ್ಯ ಸಂಸದರು ಶ್ರೀ ರಾಜಶೇಖರ ಹಿಟ್ನಾಳ್ ಅವರು ಹಾಗೂ ಮಾಜಿ ಸಚಿವರಾದ ಕೊಪ್ಪಳ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ಅಮರೇಗೌಡ ಬಯ್ಯಾಪುರ ಹಾಗೂ ಯುವ ಕಾಂಗ್ರೆಸ್ ರಾಜ್ಯ ಅಧ್ಯಕ್ಷರಾದ ಶ್ರೀ ಮಂಜುನಾಥ ಗೌಡ , ಕೊಪ್ಪಳ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ಲಿಂಗೇಶ್ ಕಲ್ಗುಡಿ, ಕೊಪ್ಪಳ ತಾಲೂಕಿನ ಅಧ್ಯಕ್ಷರಾದ ಶ್ರೀ ಸಂತು ಕೊರಿ
ಮತ್ತು ಯುವ ಕಾಂಗ್ರೆಸ್ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ನಡೆಯಿತು. ಈ ಸಂದರ್ಭದಲ್ಲಿ ನಿಕಟ ಪೂರ್ವ ಅಧ್ಯಕ್ಷರಾದ ಶ್ರೀ ಸಿದ್ದು ಹಳ್ಳಿ ಗೌಡ ಹಾಗೂ ಗವಿ ಸಿದ್ದಣ ಹಾಗೂ ಕೊಪ್ಪಳ ಜಿಲ್ಲಾ ಯುವ ಕಾಂಗ್ರೆಸ್
ಪದಾಧಿಕಾರಿಗಳು ಉಪಸ್ಥಿತರಿದ್ದರು.

Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ