Breaking News

ಇಂದು ಬೆಳಗಾವಿ ನಗರಕ್ಕೆ ನೂತನ ಡಿಸಿಪಿಯಾಗಿ ಅಧಿಕಾರ ಸ್ವೀಕರಿಸಿದ ಶ್ರೀ ನಾರಾಯಣ ಭರಮಣಿ ಅವರನ್ನು ಬೆಳಗಾವಿ ಕರವೇ ಕುಟುಂಬದ ವತಿಯಿಂದ ಸ್ವಾಗತಿಸಲಾಯಿತು.

Spread the love

ಇಂದು ಬೆಳಗಾವಿ ನಗರಕ್ಕೆ ನೂತನ ಡಿಸಿಪಿಯಾಗಿ ಅಧಿಕಾರ ಸ್ವೀಕರಿಸಿದ ಶ್ರೀ ನಾರಾಯಣ ಭರಮಣಿ ಅವರನ್ನು ಬೆಳಗಾವಿ ಕರವೇ ಕುಟುಂಬದ ವತಿಯಿಂದ ಸ್ವಾಗತಿಸಲಾಯಿತು.

ಅವರ ಪಾರದರ್ಶಕ ಕಾರ್ಯಶೈಲಿ ಮತ್ತು ಶಿಸ್ತುಪಾಲನೆಯಿಂದ ಬೆಳಗಾವಿಯಲ್ಲಿ ಶಾಂತಿ, ಸೌಹಾರ್ದತೆ ಹಾಗೂ ಸಾರ್ವಜನಿಕ ಭದ್ರತೆ ಮತ್ತಷ್ಟು ಬಲವಾಗುವುದು.

ಈ ಸಂದರ್ಭದಲ್ಲಿ ಬೆಳಗಾವಿ ಕರವೇ ಮುಖಂಡರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಖಾನಾಪೂರ ಪೊಲೀಸರು 4 ಕಳ್ಳತನ ಪ್ರಕರಣಗಳ ತನಿಖೆಯಲ್ಲಿ 14.90 ಲಕ್ಷ ಮೌಲ್ಯದ ಬೆಲೆಬಾಳುವ ವಸ್ತುಗಳು ವಶಕ್ಕೆ ಪಡೆದುಕೊಂಡು ಆರೋಪಿಗಳ ಬಂಧನ ಮಾಡಿದ್ದಾರೆ

Spread the love ಖಾನಾಪೂರ ಪೊಲೀಸರು 4 ಕಳ್ಳತನ ಪ್ರಕರಣಗಳ ತನಿಖೆಯಲ್ಲಿ 14.90 ಲಕ್ಷ ಮೌಲ್ಯದ ಬೆಲೆಬಾಳುವ ವಸ್ತುಗಳು ವಶಕ್ಕೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ