Breaking News

ಬೈಲಹೊಂಗಲದಲ್ಲಿ ಸಹಾಯಕ ಪ್ರಾದೇಶಿಕ ಸಾರಿಗೆ ಕಚೇರಿಯ ಆವರಣದಲ್ಲಿ ಸುಮಾರು 5 ಕೋಟಿ 50 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಾಣಗೊಂಡ ಸ್ವಯಂಚಾಲಿತ ಚಲನಾ ಪರೀಕ್ಷಾ ಪಥವನ್ನು ಕರ್ನಾಟಕ ಸರ್ಕಾರದ ಮುಜರಾಯಿ ಹಾಗೂ ಸಾರಿಗೆ ಸಚಿವರಾದ ಸನ್ಮಾನ್ಯ ಶ್ರೀ ರಾಮಲಿಂಗಾ ರೆಡ್ಡಿ ಅವರ ಜೊತೆಗೂಡಿ ಉದ್ಘಾಟಿಸಲಾಯಿತು.

Spread the love

ಇಂದು ಬೈಲಹೊಂಗಲದಲ್ಲಿ ಸಹಾಯಕ ಪ್ರಾದೇಶಿಕ ಸಾರಿಗೆ ಕಚೇರಿಯ ಆವರಣದಲ್ಲಿ ಸುಮಾರು 5 ಕೋಟಿ 50 ಲಕ್ಷ

ರೂಪಾಯಿ ವೆಚ್ಚದಲ್ಲಿ ನಿರ್ಮಾಣಗೊಂಡ ಸ್ವಯಂಚಾಲಿತ ಚಲನಾ ಪರೀಕ್ಷಾ ಪಥವನ್ನು ಕರ್ನಾಟಕ ಸರ್ಕಾರದ ಮುಜರಾಯಿ ಹಾಗೂ ಸಾರಿಗೆ ಸಚಿವರಾದ ಸನ್ಮಾನ್ಯ ಶ್ರೀ ರಾಮಲಿಂಗಾ ರೆಡ್ಡಿ ಅವರ ಜೊತೆಗೂಡಿ

ಉದ್ಘಾಟಿಸಲಾಯಿತು. ಈ ಸಂದರ್ಭದಲ್ಲಿ ಬೈಲಹೊಂಗಲ ಪುರಸಭೆಯ ಅಧ್ಯಕ್ಷರು ಮತ್ತು ಚುನಾಯಿತ ಪ್ರತಿನಿಧಿಗಳು, ಸಾರಿಗೆ ಇಲಾಖೆಯ ಎಲ್ಲಾ ಅಧಿಕಾರಿ ವರ್ಗದವರು ಪಟ್ಟಣದ ಗುರು ಹಿರಿಯರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಕುಟುಂಬದ ಭದ್ರತೆಗಾಗಿ ಹೆಲ್ಮೆಟ್ ಧರಿಸಿ ವಾಹನ ಚಲಾಯಿಸಿ

Spread the love ಬೆಳಗಾವಿಯ ಎಂಎನ್‌ಆರ್‌ಎ ಶಿಕ್ಷಣ ಮಹಾವಿದ್ಯಾಲಯದಲ್ಲಿ ಶುಕ್ರವಾರ ಜರುಗಿದ ಸಂಚಾರ ರಸ್ತೆ ಸುರಕ್ಷತೆ ಜಾಗೃತಿ ಕಾರ್ಯಕ್ರಮವನ್ನು ಸಿಪಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ