Breaking News

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..!

Spread the love

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..!

ಮೂಡಲಗಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಮೂಡಲಗಿ ತಾಲ್ಲೂಕಿನ ಕಮಲದಿನ್ನಿ ಗ್ರಾಮದ ಶ್ರೀ ಮರುತೇಶ್ವರ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು.

ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಮಾರ್ಗದರ್ಶಕರಾದ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನ ಸಂತರ್ಪಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಮುಖಂಡರಾದ ಬಸವರಾಜ ಬಡಗನ್ನವರ,b h ರೆಡ್ಡಿ,ಬಸಪ್ಪ ಸಂಕನ್ನವರ,ಉದಯ ಸನದಿ.ರಾಮಪ್ಪ ಪಾಟೀಲ, ಸಿದ್ದಣ್ಣ ದುರದುಂಡಿ ಈರಪ್ಪ ಜಿನಗನ್ನವರ, ಅಶೋಕ್ ಮಾಚಕನೂರ, ಉಲ್ಲಾಸ್ ಪಾಟೀಲ,ಶಂಕರ ಬುದ್ನಿ, ಶ್ರೀಮಂತ ಹುಚರಟ್ಟಿ, ,ಸುರೇಶ ಬಡಗನ್ನವರ ಹಾಗೂ ಗ್ರಾಮದ ಗುರುಹಿರಿಯರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಅಂಬೇಡ್ಕರ ಜಿ ಅವರು ನಿಪ್ಪಾಣಿಗೆ ಭೇಟಿ ನೀಡಿದ ಹಿನ್ನಲೆ,ದೇಶದಲ್ಲೇ ಗಮನ ಸೆಳೆಯುವಂತಹ ಅಂಬೇಡ್ಕರ ಮ್ಯೂಸಿಯಂ ಪ್ರವಾಸಿ ತಾಣ ನಿರ್ಮಾಣ”

Spread the love“ಅಂಬೇಡ್ಕರ ಜಿ ಅವರು ನಿಪ್ಪಾಣಿಗೆ ಭೇಟಿ ನೀಡಿದ ಹಿನ್ನಲೆ,ದೇಶದಲ್ಲೇ ಗಮನ ಸೆಳೆಯುವಂತಹ ಅಂಬೇಡ್ಕರ ಮ್ಯೂಸಿಯಂ ಪ್ರವಾಸಿ ತಾಣ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ