Breaking News

ಅಥಣಿ ಪಟ್ಟಣದ ರಾಯಲ್ ಹಾಲ್’ನಲ್ಲಿಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳ ಸಭೆ

Spread the love

ಅಥಣಿ ಪಟ್ಟಣದ ರಾಯಲ್ ಹಾಲ್’ನಲ್ಲಿ ಮಾಜಿ ಉಪ ಮುಖ್ಯಮಂತ್ರಿಗಳು,ಅಥಣಿಯ ಜನಪ್ರಿಯ ಶಾಸಕರಾದ ಲಕ್ಷ್ಮಣ ಸವದಿಯವರ ಅಧ್ಯಕ್ಷತೆಯಲ್ಲಿ ನಡೆದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.

ಈ ಸಂದರ್ಭದಲ್ಲಿ ಕಾಗವಾಡ ಮತಕ್ಷೇತ್ರದ ಶಾಸಕರಾದ ಶ್ರೀ ರಾಜು ಕಾಗೆ ಹಾಗೂ ಉಗಾರ ಬಿಕೆ ಗ್ರಾಮದ ಕರ್ನಾಟಕ ಜೈನ ಅಸೋಸಿಯೇಷನ್ ಉಪಾಧ್ಯಕ್ಷರಾದ ಶ್ರೀ ಶೀತಲ ಪಾಟೀಲ್ ಇಬ್ಬರು ಕಾಗವಾಡ ಮತ ಕ್ಷೇತ್ರಕ್ಕೆ ನಿಲ್ಲಲಿಕ್ಕೆ ಲಕ್ಷಣ್ ಸೌದಿ ಅವರ ಸಮ್ಮುಖದಲ್ಲಿ ಇಚ್ಛೆ ವ್ಯಕ್ತಪಡಿಸಿದರು

ಈ ಸಮಯದಲ್ಲಿ ಅಥಣಿ ಮತ್ತು ಕಾಗವಾಡ ಮತಕ್ಷೇತ್ರದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರು ಮತ್ತು ಸರ್ವ ಸದಸ್ಯರು ಉಪಸ್ಥಿತರಿದ್ದರು


Spread the love

About Laxminews 24x7

Check Also

ಅಥಣಿ ನಗರದಲ್ಲಿ ಇಂದು ರೋಟರಿ ಸಂಸ್ಥೆ ಅಧೀನದಲ್ಲಿ ಶ್ರೀ ಜ್ಯೋತಿಬಾ ದೇವಸ್ಥಾನ ಆವರಣದಲ್ಲಿ ನೂತನವಾಗಿ ನಿರ್ಮಿಸಿದ ರೋಟರಿ ಉದ್ಯಾನವನ

Spread the loveಅಥಣಿ ನಗರದಲ್ಲಿ ಇಂದು ರೋಟರಿ ಸಂಸ್ಥೆ ಅಧೀನದಲ್ಲಿ ಶ್ರೀ ಜ್ಯೋತಿಬಾ ದೇವಸ್ಥಾನ ಆವರಣದಲ್ಲಿ ನೂತನವಾಗಿ ನಿರ್ಮಿಸಿದ ರೋಟರಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ