Breaking News

ಗ್ರಾ. ಪಂ. ಮೊದಲ ಹಂತದ ಚುನಾವಣೆ,ಲಘುಲಾಠಿ ಪ್ರಹಾರ, ಪಿಸ್ತೂಲ್ ಇಟ್ಟುಕೊಂಡ ಅಧಿಕಾರಿ,07 ನೆ ವಯಸ್ಸಿನಲ್ಲಿ ಮತದಾನ ಮಾಡಿದ ಅಜ್ಜಮ್

Spread the love

ಬೆಳಗಾವಿ – ರಾಜ್ಯದ ವಿವಿಧೆಡೆ ಗ್ರಾಮ ಪಂಚಾಯಿತಿ ಮೊದಲ ಹಂತದ ಚುನಾವಣೆ ಮತದಾನ ಬಿರುಸಿನಿಂದ ನಡೆಯುತ್ತಿದೆ. ಎಲ್ಲೆಡೆ ಪೊಲೀಸ್ ಬಂಧೋಬಸ್ತ್ ವ್ಯವಸ್ಥೆ ಮಾಡಲಾಗಿದ್ದು, ಶಾಂತ ಮತ್ತು ಸುರಕ್ಷಿತ ಮತದಾನ ನಡೆಯುತ್ತಿದೆ.

ಬೆಳಗಾವಿ ಜಿಲ್ಲೆಯ ಹಿರೇಬಾಗೇವಾಡಿ ಮತ್ತು ಕಂಗ್ರಾಳಿ ಕೆಎಚ್ ಗ್ರಾಮದಲ್ಲಿ ಜನ ಗುಂಪುಗೂಡಲು ಪ್ರಯತ್ನಿಸಿದ್ದರಿಂದ ಲಘುಲಾಠಿ ಪ್ರಹಾರ ನಡೆಸಲಾಗಿದೆ. ದೇಸೂರು ಗ್ರಾಮ ಪಂಚಾಯಿತಿಯಲ್ಲಿ ಚುನಾವಣೆ ಕರ್ತವ್ಯಕ್ಕೆ ಬಂದಿದ್ದ ಸಿಬ್ಬಂದಿ ಪಿಸ್ತೂಲ್ ಇಟ್ಟುಕೊಂಡು ಬಂದಿದ್ದರಿಂದ ಪೊಲೀಸರು ವಿಚಾರಣೆ ನಡೆಸಿದ್ದಾರೆ. ಅಧಿಕಾರಿಯನ್ನು ಬದಲಿಸಲಾಗಿದೆ.

 

 

 

 

 

 

ಅಥಣಿ ತಾಲೂಕಿನ ಹಲ್ಯಾಳ ಸೇರಿದಂತೆ ಕೆಲವೆಡೆ ವಾಮಾಚಾರ ನಡೆಸಿರುವ ಕುರುಹುಗಳು ಕಂಡುಬಂದಿವೆ. ಬೆಳಗ್ಗೆ ನಿಧಾನ ಗತಿಯಿಂದ ಮತಚಲಾವಣೆ ಕಂಡುಬರುತ್ತಿದ್ದು, ಬಿಸಿಲೇರಿದಂತೆ ಬಿರುಸು ಪಡೆಯಬಹುದು

 


Spread the love

About Laxminews 24x7

Check Also

ವೀರಭದ್ರ ನಗರದ ದಶಕಗಳ ಸಮಸ್ಯೆಗೆ ಮುಕ್ತಿ: ಹೊಸ ಚರಂಡಿ ಅಭಿವೃದ್ಧಿ ಕಾಮಗಾರಿಗೆ ಶಾಸಕ ಆಸೀಫ್ ಸೇಠ್ ಚಾಲನೆ!

Spread the loveಬೆಳಗಾವಿಯ ವೀರಭದ್ರ ನಗರದ 0 ಕ್ರಾಸ್ ನಿವಾಸಿಗಳ ಬಹುದಿನಗಳ ಬೇಡಿಕೆಗೆ ಕೊನೆಗೂ ಸ್ಪಂದನೆ ಸಿಕ್ಕಿದೆ. ಮಳೆಗಾಲದಲ್ಲಿ ರಸ್ತೆಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ