ಶ್ರೀ ಶಿವಯೋಗಿ ಟೇಕ್ವಾಂಡೋ ಸ್ಪೋರ್ಟ್ ಅಕಾಡೆಮಿ ಘಟಪ್ರಭಾ ವಿದ್ಯಾರ್ಥಿಗಳಿಗೆ ಸಿಎಂ ಸಿದ್ದರಾಮಯ್ಯ ಅವರಿಂದ ಸತ್ಕಾರ
ಬೆಂಗಳೂರು : ಶ್ರೀ ಶಿವಯೋಗಿ ಟೇಕ್ವಾಂಡೋ ಸ್ಪೋರ್ಟ್ ಅಕಾಡೆಮಿ ಘಟಪ್ರಭಾ ವಿದ್ಯಾರ್ಥಿಗಳು 42 ರಾಜ್ಯ ಟೇಕ್ವಾಂಡೋ ಚಾಂಪಿಯನ್ಸ್ ಗಳಿಗೆ ಸಿಎಂ ಸಿದ್ದರಾಮಯ್ಯ ಅವರಿಂದ ಸತ್ಕಾರ ಮಾಡಿದರು.
ಚಿನ್ನದ ಪದಕ ವಿಜೇತ ವಿದ್ಯಾರ್ಥಿಗಳು ರಂಗನಾಥ ಸ ನಾವಿ, ಅನುಷ್ಕಾ ಮೇತ್ರಿ, ಉತ್ತಮ ಕಾಟೋಜಿ, ಸತೀಶ್ ಮೇತ್ರಿ, ಸುಪ್ರೀತ ನಾಯಕ, ಸುಶ್ಮಿತಾ ಮೇತ್ರಿ, ಶಿವಂ ಕುಲಗೋಡ, ಸಲೋನಿ ಮೇತ್ರಿ, ರಘುನಾಥ ನಾವಿ, ಗೋವಿಂದ ಮೇತ್ರಿ ಈ ವಿದ್ಯಾರ್ಥಿಗಳಿಗೆ ಸಿಎಂ ಸಿದ್ದರಾಮಯ್ಯ ಅವರು ಸತ್ಕಾರ ಮಾಡಿದರು.
ಈ ಸಂದರ್ಭದಲ್ಲಿ ಸಚಿವ ಜಮೀರ್ ಅಹ್ಮದ್ ಹಾಗೂ ತರಬೇತಿದಾರರಾದ ಲಕ್ಷ್ಮಣ ಮೇತ್ರಿ, ಅರ್ಜುನ್ ಬಿಳಗಿಕರ, ರಾಮಚಂದ್ರ ಬಿಳಗಿಕರ ಹಾಗೂ ಇತರರು ಉಪಸ್ಥಿತರಿದ್ದರು
Laxmi News 24×7