Breaking News

ಶ್ರೀ ಶಿವಯೋಗಿ ಟೇಕ್ವಾಂಡೋ ಸ್ಪೋರ್ಟ್ ಅಕಾಡೆಮಿ ಘಟಪ್ರಭಾ ವಿದ್ಯಾರ್ಥಿಗಳಿಗೆ ಸಿಎಂ ಸಿದ್ದರಾಮಯ್ಯ ಅವರಿಂದ ಸತ್ಕಾರ

Spread the love

ಶ್ರೀ ಶಿವಯೋಗಿ ಟೇಕ್ವಾಂಡೋ ಸ್ಪೋರ್ಟ್ ಅಕಾಡೆಮಿ ಘಟಪ್ರಭಾ ವಿದ್ಯಾರ್ಥಿಗಳಿಗೆ ಸಿಎಂ ಸಿದ್ದರಾಮಯ್ಯ ಅವರಿಂದ ಸತ್ಕಾರ

ಬೆಂಗಳೂರು : ಶ್ರೀ ಶಿವಯೋಗಿ ಟೇಕ್ವಾಂಡೋ ಸ್ಪೋರ್ಟ್ ಅಕಾಡೆಮಿ ಘಟಪ್ರಭಾ ವಿದ್ಯಾರ್ಥಿಗಳು 42 ರಾಜ್ಯ ಟೇಕ್ವಾಂಡೋ ಚಾಂಪಿಯನ್ಸ್ ಗಳಿಗೆ ಸಿಎಂ ಸಿದ್ದರಾಮಯ್ಯ ಅವರಿಂದ ಸತ್ಕಾರ ಮಾಡಿದರು.

 

ಚಿನ್ನದ ಪದಕ ವಿಜೇತ ವಿದ್ಯಾರ್ಥಿಗಳು ರಂಗನಾಥ ಸ ನಾವಿ, ಅನುಷ್ಕಾ ಮೇತ್ರಿ, ಉತ್ತಮ ಕಾಟೋಜಿ, ಸತೀಶ್ ಮೇತ್ರಿ, ಸುಪ್ರೀತ ನಾಯಕ, ಸುಶ್ಮಿತಾ ಮೇತ್ರಿ, ಶಿವಂ ಕುಲಗೋಡ, ಸಲೋನಿ ಮೇತ್ರಿ, ರಘುನಾಥ ನಾವಿ, ಗೋವಿಂದ ಮೇತ್ರಿ ಈ ವಿದ್ಯಾರ್ಥಿಗಳಿಗೆ ಸಿಎಂ ಸಿದ್ದರಾಮಯ್ಯ ಅವರು ಸತ್ಕಾರ ಮಾಡಿದರು.

ಈ ಸಂದರ್ಭದಲ್ಲಿ ಸಚಿವ ಜಮೀರ್ ಅಹ್ಮದ್ ಹಾಗೂ ತರಬೇತಿದಾರರಾದ ಲಕ್ಷ್ಮಣ ಮೇತ್ರಿ, ಅರ್ಜುನ್ ಬಿಳಗಿಕರ, ರಾಮಚಂದ್ರ ಬಿಳಗಿಕರ ಹಾಗೂ ಇತರರು ಉಪಸ್ಥಿತರಿದ್ದರು


Spread the love

About Laxminews 24x7

Check Also

ಬಂಗಾರ ಪ್ರಿಯರಿಗೆ ಗುಡ್‌ ನ್ಯೂಸ್‌ – 10 ಗ್ರಾಂ ಚಿನ್ನದ ಬೆಲೆ 2,900 ರೂ. ಇಳಿಕೆ

Spread the loveಬೆಂಗಳೂರು: ಕೊಲ್ಲಿ ರಾಷ್ಟ್ರಗಳ ಯುದ್ಧದ ಬಿಸಿ ನಡುವೆಯೂ ಬಂಗಾರ ಪ್ರಿಯರಿಗೆ ಗುಡ್‌ನ್ಯೂಸ್‌ ಸಿಕ್ಕಿದೆ. ಸತತ ಏರುಗತಿಯಲ್ಲಿ ಸಾಗುತ್ತಿದ್ದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ