Breaking News

ಜಿಲ್ಲಾಧಿಕಾರಿ ಬೆಳಗಾವಿ, ಮೊಹಮ್ಮದ ರೋಷನ್‌ ರವರು ಜಿಲ್ಲಾ ಪೋಲೀಸ್‌ ವರಿಷ್ಠಾಧಿಕಾರಿ, ಶ್ರೀ ಭೀಮಾಶಂಕರ ಗುಳೇದ ಇವರೊಂದಿಗೆ ಹುಕ್ಕೇರಿ ತಾಲೂಕಿನ ಕಣಗಲಾ ಕೈಗಾರಿಕಾ ಪ್ರದೇಶಕ್ಕೆ ಭೇಟಿ

Spread the love

 ದಿನಾಂಕ: 28.07.2025 ರಂದು ಜಿಲ್ಲಾಧಿಕಾರಿ ಬೆಳಗಾವಿ, ಮೊಹಮ್ಮದ ರೋಷನ್‌ ರವರು ಜಿಲ್ಲಾ ಪೋಲೀಸ್‌ ವರಿಷ್ಠಾಧಿಕಾರಿ, ಶ್ರೀ ಭೀಮಾಶಂಕರ ಗುಳೇದ ಇವರೊಂದಿಗೆ ಹುಕ್ಕೇರಿ ತಾಲೂಕಿನ ಕಣಗಲಾ ಕೈಗಾರಿಕಾ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ತದ ನಂತರ ಕೈಗಾರಿಕಾ ಪ್ರದೇಶಗಳ ಕ್ಷೇಮಾಭಿವೃದ್ಧಿ ಸಂಘದ ಪದಾಧಿಕಾರಿಗಳೊಂದಿಗೆ ಚರ್ಚಿಸಲಾಯಿತು. ಈ ಸಮಯದಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕರು, ಎಸ್.ಎಲ್.ಎ.ಒ. ಹಾಗೂ ಕರ್ನಾಟಕ ಇಂಡಸ್ಟ್ರಿಯಲ್ ಏರಿಯಾಸ್ ಡೆವಲಪ್‌ಮೆಂಟ್ ಬೋರ್ಡ್ ( KIADB ) ನ ಮುಖ್ಯ ಅಭಿಯಂತರರು,

ಕಾರ್ಯನಿರ್ವಾಹಕ ಅಭಿಯಂತರರು, ತಹಶೀಲ್ದಾರರು ಹಾಗೂ ಇತರೆ ಅಧಿಕಾರಿಗಳು ಹಾಜರಿದ್ದರು.


Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ