Breaking News

ಜಿಲ್ಲಾಧಿಕಾರಿ ಬೆಳಗಾವಿ, ಮೊಹಮ್ಮದ ರೋಷನ್‌ ರವರು ಜಿಲ್ಲಾ ಪೋಲೀಸ್‌ ವರಿಷ್ಠಾಧಿಕಾರಿ, ಶ್ರೀ ಭೀಮಾಶಂಕರ ಗುಳೇದ ಇವರೊಂದಿಗೆ ಹುಕ್ಕೇರಿ ತಾಲೂಕಿನ ಕಣಗಲಾ ಕೈಗಾರಿಕಾ ಪ್ರದೇಶಕ್ಕೆ ಭೇಟಿ

Spread the love

 ದಿನಾಂಕ: 28.07.2025 ರಂದು ಜಿಲ್ಲಾಧಿಕಾರಿ ಬೆಳಗಾವಿ, ಮೊಹಮ್ಮದ ರೋಷನ್‌ ರವರು ಜಿಲ್ಲಾ ಪೋಲೀಸ್‌ ವರಿಷ್ಠಾಧಿಕಾರಿ, ಶ್ರೀ ಭೀಮಾಶಂಕರ ಗುಳೇದ ಇವರೊಂದಿಗೆ ಹುಕ್ಕೇರಿ ತಾಲೂಕಿನ ಕಣಗಲಾ ಕೈಗಾರಿಕಾ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ತದ ನಂತರ ಕೈಗಾರಿಕಾ ಪ್ರದೇಶಗಳ ಕ್ಷೇಮಾಭಿವೃದ್ಧಿ ಸಂಘದ ಪದಾಧಿಕಾರಿಗಳೊಂದಿಗೆ ಚರ್ಚಿಸಲಾಯಿತು. ಈ ಸಮಯದಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕರು, ಎಸ್.ಎಲ್.ಎ.ಒ. ಹಾಗೂ ಕರ್ನಾಟಕ ಇಂಡಸ್ಟ್ರಿಯಲ್ ಏರಿಯಾಸ್ ಡೆವಲಪ್‌ಮೆಂಟ್ ಬೋರ್ಡ್ ( KIADB ) ನ ಮುಖ್ಯ ಅಭಿಯಂತರರು,

ಕಾರ್ಯನಿರ್ವಾಹಕ ಅಭಿಯಂತರರು, ತಹಶೀಲ್ದಾರರು ಹಾಗೂ ಇತರೆ ಅಧಿಕಾರಿಗಳು ಹಾಜರಿದ್ದರು.


Spread the love

About Laxminews 24x7

Check Also

ಅನಾರೋಗ್ಯದಿಂದ ಯೋಧ ನಿಧನ… ರಾಮನಗರಕ್ಕೆ ತಲುಪಿದ ಪಾರ್ಥಿವ ಶರೀರ

Spread the love ಅನಾರೋಗ್ಯದಿಂದ ಯೋಧನ ಪಾರ್ಥಿವ ಇಂದು ಬೆಳಗಾವಿಯ ಮೂಲಕ ಖಾನಾಪೂರದ ರಾಮನಗರಕ್ಕೆ ತಲುಪಿತು. ಈ ವೇಳೆ ಹಲವಾರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ