Breaking News

ಬೆಳಗಾವಿ ಕೆಲಸದಿಂದ ವಜಾ ಮಾಡಿದಕ್ಕೆ ಮನನೊಂದು ಯುವಕ ಆತ್ಮಹತ್ಯೆಗೆ ಶರಣು* ರವಿ ವೀರನಗೌಡ ಹಟ್ಟಿಹೊಳಿ (24) ಆತ್ಮಹತ್ಯೆಗೆ ಶರಣಾದ ದುರ್ದೈವಿ

Spread the love

ಬೆಳಗಾವಿ ಕೆಲಸದಿಂದ ವಜಾ ಮಾಡಿದಕ್ಕೆ ಮನನೊಂದು ಯುವಕ ಆತ್ಮಹತ್ಯೆಗೆ ಶರಣು*
ರವಿ ವೀರನಗೌಡ ಹಟ್ಟಿಹೊಳಿ (24) ಆತ್ಮಹತ್ಯೆಗೆ ಶರಣಾದ ದುರ್ದೈವಿ
ರವಿ ಹಟ್ಟಿಹೊಳಿ, ಬೆಳಗಾವಿ ತಾಲೂಕಿನ ‌ಮೋದಗಾ ಗ್ರಾಮದ ನಿವಾಸಿ
ಎಂಸಿಎ ಪದವೀಧರನಾಗಿದ್ದ ರವಿ ವೀರನಗೌಡ ಹಟ್ಟಿಹೊಳಿ
ಕಳೆದೊಂದು ವರ್ಷದಿಂದ ಪುಣೆಯ ಗ್ಲೋಬಲ್ ಕಂಪನಿಯಲ್ಲಿ ಕೆಲಸ ಮಾಡ್ತಿದ್ದ ರವಿ
15 ದಿನಗಳ ಹಿಂದೆ ಉದ್ಯೋಗದಿಂದ ತೆಗೆದುಹಾಕಿದ್ದಕ್ಕೆ ನೊಂದಿದ್ದ ರವಿ
ಸ್ವಗ್ರಾಮಕ್ಕೆ ಮರಳಿ ಮನೆಯಲ್ಲೇ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ರವಿ

Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ